April 2, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢ ಕಲಶಾಭಿಷೇಕ

ಬೆಳ್ತಂಗಡಿ:ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ ನಗರ ಮೈರಲ್ಕೆ ಓಡಿಲ್ನಾಳ ಇಲ್ಲಿ ಫೆ ೧೫ ರಂದು ದ್ರಢಕಲಶಾಭಿಶೇಕ ಅಲಂಬಾಡಿ ವೇದಮೂರ್ತಿ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ವಿಜ್ರಂಬಣೆಯಿಂದ ಜರಗಿತು

ಬೆಳಿಗ್ಗೆ ಗಣಹೋಮ ದ್ರಡ ಕಲಶಾಭಿಶೇಕ ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಾಸಕ ಹರೀಶ್ ಪೂಂಜ. ಕಾರ್ಯಾಧ್ಯಕ್ಷ ರಾಜ್ ಪ್ರಕಾಶ್ ಪಡ್ಡೈಲು .ಪ್ರಧಾನ ಕಾರ್ಯಧರ್ಶಿ ಧರಣೇಂದ್ರ ಕೆ ಜೈನ್‌. ಕೋಶಾಧಿಕಾರಿ ಮನೋಹರ ಪಿ ಸಿ ಪರಾರಿ. ಜಿರ್ಣೋದ್ದಾರ ಸಮಿತಿ ಕಾರ್ಯಾಧ್ಯಕ್ಷ ಜಯರಾಮ ಶೆಟ್ಟಿ ಪಡಂಗಡಿ. ಕೋಶಾಧಿಕಾರಿ ಗೋಪಾಲ ಶೆಟ್ಟಿ ಕೋರ್ಯಾರು. ಓಡಿಲ್ನಾಳ ಧರ್ಮೋಸ್ಥಾನ ಟ್ರಸ್ಟ್ ಅಧ್ಯಕ್ಷ ವ್ರಷಭ ಅರಿಗ ಪರಾರಿ ಗುತ್ತು. ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ. ಬೆಳಾಲು ಮಾಯಾ ಮಹಾದೇವ ದೇವಸ್ಥಾನದ ಅಧ್ಯಕ್ಷ ಪಧ್ಮಗೌಡ. ನಾರಾಯಣ ಸುವರ್ಣ ಬೆಳಾಲು. ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಉಪ ಸಮಿತಿಗಳ ಸಂಚಾಲಕರು ಸದಸ್ಯರು ಭಕ್ತಾಧಿಗಳು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ (ಎಸ್.ಐ) ಭಡ್ತಿಗೊಂಡು, ವರ್ಗಾವಣೆಗೊಂಡ ದೇವಪ್ಪ ಎಂ. ರವರಿಗೆ ಬಿಳ್ಕೋಡುಗೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕಲೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ನಡೆಸಿದ ಜಿಲ್ಲಾಮಟ್ಟದ ಸ್ಪರ್ಧ

Suddi Udaya

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ಮೇಲ್ಮನವಿ

Suddi Udaya

ಮಂಗಳೂರಿನ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಇವರ ನೇತೃತ್ವದಲ್ಲಿ ನಡೆಯುವ ಗಣೇಶೋತ್ಸವಕ್ಕೆ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಹೊರಕಾಣಿಕೆ ಸಮರ್ಪಣೆ

Suddi Udaya

ಫೆ.8: 33 ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!