September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢ ಕಲಶಾಭಿಷೇಕ

ಬೆಳ್ತಂಗಡಿ:ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ ನಗರ ಮೈರಲ್ಕೆ ಓಡಿಲ್ನಾಳ ಇಲ್ಲಿ ಫೆ ೧೫ ರಂದು ದ್ರಢಕಲಶಾಭಿಶೇಕ ಅಲಂಬಾಡಿ ವೇದಮೂರ್ತಿ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ವಿಜ್ರಂಬಣೆಯಿಂದ ಜರಗಿತು

ಬೆಳಿಗ್ಗೆ ಗಣಹೋಮ ದ್ರಡ ಕಲಶಾಭಿಶೇಕ ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಾಸಕ ಹರೀಶ್ ಪೂಂಜ. ಕಾರ್ಯಾಧ್ಯಕ್ಷ ರಾಜ್ ಪ್ರಕಾಶ್ ಪಡ್ಡೈಲು .ಪ್ರಧಾನ ಕಾರ್ಯಧರ್ಶಿ ಧರಣೇಂದ್ರ ಕೆ ಜೈನ್‌. ಕೋಶಾಧಿಕಾರಿ ಮನೋಹರ ಪಿ ಸಿ ಪರಾರಿ. ಜಿರ್ಣೋದ್ದಾರ ಸಮಿತಿ ಕಾರ್ಯಾಧ್ಯಕ್ಷ ಜಯರಾಮ ಶೆಟ್ಟಿ ಪಡಂಗಡಿ. ಕೋಶಾಧಿಕಾರಿ ಗೋಪಾಲ ಶೆಟ್ಟಿ ಕೋರ್ಯಾರು. ಓಡಿಲ್ನಾಳ ಧರ್ಮೋಸ್ಥಾನ ಟ್ರಸ್ಟ್ ಅಧ್ಯಕ್ಷ ವ್ರಷಭ ಅರಿಗ ಪರಾರಿ ಗುತ್ತು. ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ. ಬೆಳಾಲು ಮಾಯಾ ಮಹಾದೇವ ದೇವಸ್ಥಾನದ ಅಧ್ಯಕ್ಷ ಪಧ್ಮಗೌಡ. ನಾರಾಯಣ ಸುವರ್ಣ ಬೆಳಾಲು. ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಉಪ ಸಮಿತಿಗಳ ಸಂಚಾಲಕರು ಸದಸ್ಯರು ಭಕ್ತಾಧಿಗಳು ಉಪಸ್ಥಿತರಿದ್ದರು

Related posts

ಪುತ್ರಬೈಲು ಕಿಂಡಿ ಅಣೆಕಟ್ಟುಗಳಲ್ಲಿ ಸಿಕ್ಕಿಹಾಕಿಕೊಂಡ ಬೃಹತ್ ಗಾತ್ರದ ಮರಗಳ ತೆರವು ಕಾರ್ಯ

Suddi Udaya

ಓಡಿಲ್ನಾಳ : ಭದ್ರಕಜೆ ಯುವಶಕ್ತಿ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಸಮಾಲೋಚನಾ ಸಭೆ

Suddi Udaya

ಉಜಿರೆ ರುಡ್‌ ಸೆಟ್‌ ಸಂಸ್ಥೆಯಲ್ಲಿ ವಸ್ತ್ರ ವಿನ್ಯಾಸ ತರಬೇತಿಯ ಸಮಾರೋಪ ಸಮಾರಂಭ

Suddi Udaya

ವಾಲಿಬಾಲ್ ಪಂದ್ಯಾಟ: ಚಂದ್ರಶೇಖರ ಗೌಡ ಕೊಯ್ಯೂರು ದ್ವಿತೀಯ ಸ್ಥಾನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

Suddi Udaya
error: Content is protected !!