March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಹಸ್ರ ಸೀಯಾಳಾಭಿಷೇಕ

ಬೆಳ್ತಂಗಡಿ;ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ಪ್ರಯುಕ್ತ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಶ್ರೀ ದೇವರಿಗೆ ಸಹಸ್ರ ಸೀಯಾಳಾಭಿಷೇಕ ನಡೆಯಿತು

ದೇವಸ್ಥಾನದ ಅರ್ಚಕ ರಘರಾಮ ಭಟ್ ಮಠ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಭಜನಾ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿದರು ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಮತ್ತು ಸದಸ್ಯರು. ಅಬಿವ್ರಧ್ದಿ ಸಮಿತಿ ಅಧ್ಯಕ್ಷ ಚಿದಾನಂದ ಇಡ್ಯ ಮತ್ತು ಪಧಾದಿಕಾರಿಗಳು.ಯುವ ಸಮಿತಿ ಅಧ್ಯಕ್ಷ ಅಶ್ವಿತ್ ಓಡೀಲು..ಭಜನಾ ಸಮಿತಿ ಅಧ್ಯಕ್ಷ ಸಂದೇಶ್ ಅನಿಲ. ಮಾತ್ರ ಮಂಡಳಿ ಅಧ್ಯಕ್ಷೆ ಧನಲಕ್ಷ್ಮಿ ಚಂದ್ರಶೇಖರ ಕೋಟ್ಯಾನ್ ಸಬರಬೈಲು. ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ದ.ಕ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಕೊರಗಪ್ಪ ನಾಯ್ಕ ಮುಂಡಾಜೆ ನೇಮಕ

Suddi Udaya

ಉಜಿರೆಯಲ್ಲಿ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ಅಭಿಯಾನ

Suddi Udaya

ಬೆಳ್ತಂಗಡಿ ತಾಲೂಕು ಹಬ್ಬಗಳ ಆಚರಣಾ ಸಮಿತಿ ಅಕ್ಕಮಹಾದೇವಿ ಜಯಂತಿ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಜಾಯಿನ್ ಜೆಸಿಐ ಅಭಿಯಾನದಲ್ಲಿ ಜೇಸಿಯೇತರ ಸದಸ್ಯರಿಗಾಗಿ ಒರಿಯಂಟೇಷನ್ ತರಬೇತಿ ಕಾರ್ಯಾಗಾರ

Suddi Udaya
error: Content is protected !!