22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಹಸ್ರ ಸೀಯಾಳಾಭಿಷೇಕ

ಬೆಳ್ತಂಗಡಿ;ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ಪ್ರಯುಕ್ತ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಶ್ರೀ ದೇವರಿಗೆ ಸಹಸ್ರ ಸೀಯಾಳಾಭಿಷೇಕ ನಡೆಯಿತು

ದೇವಸ್ಥಾನದ ಅರ್ಚಕ ರಘರಾಮ ಭಟ್ ಮಠ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಭಜನಾ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿದರು ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಮತ್ತು ಸದಸ್ಯರು. ಅಬಿವ್ರಧ್ದಿ ಸಮಿತಿ ಅಧ್ಯಕ್ಷ ಚಿದಾನಂದ ಇಡ್ಯ ಮತ್ತು ಪಧಾದಿಕಾರಿಗಳು.ಯುವ ಸಮಿತಿ ಅಧ್ಯಕ್ಷ ಅಶ್ವಿತ್ ಓಡೀಲು..ಭಜನಾ ಸಮಿತಿ ಅಧ್ಯಕ್ಷ ಸಂದೇಶ್ ಅನಿಲ. ಮಾತ್ರ ಮಂಡಳಿ ಅಧ್ಯಕ್ಷೆ ಧನಲಕ್ಷ್ಮಿ ಚಂದ್ರಶೇಖರ ಕೋಟ್ಯಾನ್ ಸಬರಬೈಲು. ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಅಭ್ಯಾಸ್ ಪಿಯು ಕಾಲೇಜು ಹಾಗೂ ಪ್ರಸನ್ನ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಬ್ಬಕ್ಕ ರಾಣಿಯ ವರ್ಷಾಚರಣೆಯ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

Suddi Udaya

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಗರ್ಡಾಡಿ ನಂದಿಬೆಟ್ಟ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ನ.4 -5 : ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ

Suddi Udaya
error: Content is protected !!