September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಹಸ್ರ ಸೀಯಾಳಾಭಿಷೇಕ

ಬೆಳ್ತಂಗಡಿ;ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ಪ್ರಯುಕ್ತ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಶ್ರೀ ದೇವರಿಗೆ ಸಹಸ್ರ ಸೀಯಾಳಾಭಿಷೇಕ ನಡೆಯಿತು

ದೇವಸ್ಥಾನದ ಅರ್ಚಕ ರಘರಾಮ ಭಟ್ ಮಠ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಭಜನಾ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿದರು ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಮತ್ತು ಸದಸ್ಯರು. ಅಬಿವ್ರಧ್ದಿ ಸಮಿತಿ ಅಧ್ಯಕ್ಷ ಚಿದಾನಂದ ಇಡ್ಯ ಮತ್ತು ಪಧಾದಿಕಾರಿಗಳು.ಯುವ ಸಮಿತಿ ಅಧ್ಯಕ್ಷ ಅಶ್ವಿತ್ ಓಡೀಲು..ಭಜನಾ ಸಮಿತಿ ಅಧ್ಯಕ್ಷ ಸಂದೇಶ್ ಅನಿಲ. ಮಾತ್ರ ಮಂಡಳಿ ಅಧ್ಯಕ್ಷೆ ಧನಲಕ್ಷ್ಮಿ ಚಂದ್ರಶೇಖರ ಕೋಟ್ಯಾನ್ ಸಬರಬೈಲು. ಭಕ್ತಾದಿಗಳು ಉಪಸ್ಥಿತರಿದ್ದರು

Related posts

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ.12 ಡಿವಿಡೆಂಡ್ ಘೋಷಣೆ

Suddi Udaya

ಗಡಾಯಿಕಲ್ಲು ಪ್ರವಾಸಿ ತಾಣಕ್ಕೆ ರೋಪ್ ವೇ ನಿರ್ಮಾಣಕ್ಕೆ ಹರೀಶ್ ಕುಮಾರ್ ಒತ್ತಾಯ

Suddi Udaya

ನಡ ಜಮಲಾಬಾದ್ ಈದ್ಗ ಮೈದಾನದಲ್ಲಿ ಈದ್ ಆಚರಣೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ರೈತ ಸದಸ್ಯರಿಗೆ ಉಚಿತ ತರಕಾರಿ ಬೀಜ ವಿತರಣಾ ಕಾರ್ಯಕ್ರಮ

Suddi Udaya

ಸುಲ್ಕೇರಿ ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಗ್ರಾ.ಪಂ. ಆಶ್ರಯದಲ್ಲಿ ಆಟಿಡೊಂಜಿ ದಿನ

Suddi Udaya
error: Content is protected !!