25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾ ರಥೋತ್ಸವ

ನವಶಕ್ತಿ ಫ್ರೆಂಡ್ಸ್ ಬೆಳ್ತಂಗಡಿ ಅರ್ಪಿಸುವ ಕಾಶಿ ಪ್ಯಾಲೇಸ್ ಉಜಿರೆ ಪ್ರಾಯೋಜಕತ್ವ ದಲ್ಲಿ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾರಥೋತ್ಸವ ಪ್ರಯುಕ್ತ ಯೋಧರಿಗೊಂದು ನಮನ ಹಾಗೂ ಸಂಗೀತ ಸಂಭ್ರಮ ಫೆ.20ರಂದು ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿದೆ.


ಸಭಾಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜಾ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್.ಬರೋಡ ತುಳು ಸಂಘ ಅಧ್ಯಕ್ಷ ಹಾಗೂ ಉದ್ಯಮಿಗಳಾದ ಶಶಿಧರ್ ಶೆಟ್ಟಿ.
ನಾವೂರು ಆರೋಗ್ಯ ಕ್ಲಿನಿಕ್ ನ ಡಾ.ಪ್ರದೀಪ್ . ಮಾಜಿ ಸೈನಿಕರ ಸಂಘದ ಅಧ್ಯಕ್ಷ ಸುನೀಲ್ ಶೆಣೈ. ಉಜಿರೆ ಲಕ್ಷ್ಮೀ ಗ್ರೂಪ್ಸ್ ಮಾಲಕರಾದ ಮೋಹನ್ ಕುಮಾರ್.ನಗರ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ ಉಪಾಧ್ಯಕ್ಷ ಜಯನಂದ ಗೌಡ. ಬೆಳ್ತಂಗಡಿ ಸಹಾಯಕ ಕಾರ್ಯಪಾಲಕ ಅಭಿಯಂತರರು ನಿತಿನ್ ಕುಮಾರ್. ಉದ್ಯಮಿ ಸಂತೋಷ್ ಕುಮಾರ್ ಜೈನ್.
ಚಿಂತಕರಾದ ಪ್ರಕಾಶ್ ಮಲ್ಪೆ ಭಾರತದ ಸೈನ್ಯ ಪರಂಪರೆ ಬಗ್ಗೆ ವಿಶೇಷ ಉಪನ್ಯಾಸವನ್ನು ನೀಡಲಿದ್ದಾರೆ. ವೇದಿಕೆಯಲ್ಲಿ ಹುತಾತ್ಮ ಯೋಧ ಭೂಸೇನೆ ಕೃಷ್ಣಪ್ಪಗೌಡ ನಡ. ಮಾಜಿ ಸೈನಿಕ ಪರಶುರಾಮ ಗೌಡ ನೇಜಿಕಾರು. ಯೋಗೀಶ್ ಗೌಡ ನಡ. ಸಮಾಜ ಸೇವಕರಾದ ರಾಮಚಂದ್ರ ಶೆಟ್ಟಿ ಉಜಿರೆ ಇವರನ್ನು ಸನ್ಮಾನಿಸ ಲಾಗುವುದು. ನಂತರ ಜಿ ಕನ್ನಡ ಹಾಗೂ ಕಲರ್ಸ್ ಕನ್ನಡದ ಹೆಸರಾಂತ ರಿಯಾಲಿಟಿ ಶೋಗಳ ಖ್ಯಾತ ಗಾಯಕರಿಂದ ಸಂಗೀತ ಸಂಭ್ರಮ ನಡೆಯಲಿದೆ.

Related posts

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ: ಬಿಡ್ಡಿಂಗ್ ಮಾದರಿಯ 8 ತಂಡಗಳ ನಿಶಾಂತ್ ಟ್ರೋಫಿ 2023 ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಅಂಡಿಂಜೆ : ಮಜಲಡ್ಡ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya

ಮಾ.10 ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಪೂರ್ವಾಭಾವಿ ಸಭೆ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!