26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಜಾನುವಾರು ಸಾಗಾಟ ನಿಷೇಧದ ಆದೇಶ ವಾಪಸ್

ಬೆಳ್ತಂಗಡಿ: ದ.ಕಜಿಲ್ಲೆಯಲ್ಲಿ ಜಾನುವಾರು ಸಾಗಾಣಿಕೆ ಸಂಬಂಧಿಸಿ ಹೇರಲಾಗಿದ್ದ ನಿಷೇಧವನ್ನು ಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿಯಾದ ರವಿಕುಮಾರ್, ಎಂ.ಆರ್. ತಿಳಿಸಿದ್ದಾರೆ.

348 ಗ್ರಾಮಗಳಲ್ಲಿನ 7,036 ಜಾನುವಾರಗಳಲ್ಲಿ ಚರ್ಮ ಗಂಟು ರೋಗ ಕಂಡುಬಂದಿತ್ತು.ಅಲ್ಲದೆ ಈವರೆಗೆ 397 ಜಾನುವಾರುಗಳು ಮರಣ ಹೊಂದಿತ್ತು. ಈ ಹಿನ್ನಲೆಯಲ್ಲಿ 2023ನೇ ಫೆ.15ರ ವರೆಗೆ 2,26,801 ಜಾನುವಾರುಗಳಿಗೆ ಚರ್ಮ ಗಂಡ ರೋಗ ನಿರೋಧಕ ಲಸಿಕೆ ಹಾಕಲಾಗಿತ್ತು.

ಒಂದು ವಾರದಿಂದ ಜಿಲ್ಲೆಯಲ್ಲಿ ಹೊಸ ಪ್ರಕರಣ ಕಂಡು ಬಂದಿಲ್ಲ, ರೋಗವು ನಿಯಂತ್ರಣಕ್ಕೆ ಬಂದ ಕಾರಣ ಜಾನುವಾರು ಸಾಗಾಣಿಕೆ ನಿಷೇಧ ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Related posts

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲೋತ್ಸವ, ಕಾರ್ಯಲಯ ಉದ್ಘಾಟನೆ

Suddi Udaya

ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ದ.ಕ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ಮಂಗಳೂರು ಸಹಯೋಗ : ಜ.4ರಂದು ‘ಕುಂಭ ಕಲಾವಳಿ’ – ಕುಲಾಲ ಕಲಾ ಸೇವಾಂಜಲಿ – ಕುಲಾಲ ಸಿಂಧೂರ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ: ಸಂಜೀವಿನಿ ಸಂಘಗಳಿಗೆ ರೂ.1.03 ಕೋಟಿ ಬ್ಯಾಂಕ್ ಸಾಲ ವಿತರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಬಿವೋಕ್‌ ವಿದ್ಯಾರ್ಥಿಗಳಿಗೆ ವರ್ಡ್‌ಪ್ರೆಸ್‌ ಕಾರ್ಯಾಗಾರ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್ ನಿಂದ ಹಿರಿಯ ಛಾಯಾಗ್ರಾಹಕ ಎನ್ ಎ ಗೋಪಾಲ್ ರಿಗೆ ಸನ್ಮಾನ

Suddi Udaya

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Suddi Udaya
error: Content is protected !!