28.3 C
ಪುತ್ತೂರು, ಬೆಳ್ತಂಗಡಿ
June 8, 2025
ನಿಧನ

ಉಜಿರೆ ಜನಾದ೯ನ ದೇವಸ್ಥಾನ ಅನುವಂಶಿಯ ಆಡಳಿತ ಮೊಕೇಸರ ಯು. ವಿಜಯ ರಾಘವ ಪಡುವೆಟ್ನಾಯ ವಿಧಿವಶ

ಉಜಿರೆ : ಉಜಿರೆ ಶ್ರೀ ಜನಾದ೯ನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರು ಹಾಗೂ ಹಿರಿಯರೂ ಆಗಿದ್ದ ಯು.ವಿಜಯ ರಾಘವ ಪಡುವೆಟ್ಟಾಯರು ಫೆ.19 ರಂದು ನಿಧನರಾದರು.
ಪಡುವೆಟ್ಟು ಮನೆತನದ ಹಿರಿಯರಾಗಿದ್ದ ಇವರು ಉಜಿರೆ ದೇವಸ್ಥಾನದ ಅಭಿವೃದ್ಧಿಗೆ ತನ್ನದೆ ಆದ‌ ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಮೃದು ಸ್ವಭಾವದವರಾದ‌ ಪಡ್ವೆಟ್ನಾಯರವರು ಕೊಡುಗೈ ದಾನಿ ಯಾಗಿ ಉಜಿರೆಯಲ್ಲಿ ಧನಿಗಳೆಂದೇ ಗುರುತಿಸಿಕೊಂಡಿದ್ದರು. ಧಾಮಿ೯ಕ, ಕಲೆ, ಸಾಹಿತ್ಯ ಸೇರಿದಂತೆ ಹಲವಾರು ದೇವಸ್ಥಾನ, ಸಂಘ ಸಂಸ್ಥೆಗಳ ಮಾರ್ಗದರ್ಶಕರರಾಗಿ, ಸಮಾಜ ಸೇವಕರಾಗಿದ್ದರು.

Related posts

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

Suddi Udaya

ಲಾಯಿಲ: ನಾಟಿ ವೈದ್ಯ ಭೋಜ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಪೆರಾಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳಾಲು: ಕೊಲ್ಪಾಡಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಟಾಕಮ್ಮ ನಿಧನ

Suddi Udaya

ಶಿಬಾಜೆ: ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ನಿಡ್ಲೆ: ಪಾದೆ ಮನೆ ನಿವಾಸಿ ಸರಸ್ವತಿ ಅಮ್ಮ ನಿಧನ

Suddi Udaya
error: Content is protected !!