ನಿಧನ

ಉಜಿರೆ ಜನಾದ೯ನ ದೇವಸ್ಥಾನ ಅನುವಂಶಿಯ ಆಡಳಿತ ಮೊಕೇಸರ ಯು. ವಿಜಯ ರಾಘವ ಪಡುವೆಟ್ನಾಯ ವಿಧಿವಶ

ಉಜಿರೆ : ಉಜಿರೆ ಶ್ರೀ ಜನಾದ೯ನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರು ಹಾಗೂ ಹಿರಿಯರೂ ಆಗಿದ್ದ ಯು.ವಿಜಯ ರಾಘವ ಪಡುವೆಟ್ಟಾಯರು ಫೆ.19 ರಂದು ನಿಧನರಾದರು.
ಪಡುವೆಟ್ಟು ಮನೆತನದ ಹಿರಿಯರಾಗಿದ್ದ ಇವರು ಉಜಿರೆ ದೇವಸ್ಥಾನದ ಅಭಿವೃದ್ಧಿಗೆ ತನ್ನದೆ ಆದ‌ ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಮೃದು ಸ್ವಭಾವದವರಾದ‌ ಪಡ್ವೆಟ್ನಾಯರವರು ಕೊಡುಗೈ ದಾನಿ ಯಾಗಿ ಉಜಿರೆಯಲ್ಲಿ ಧನಿಗಳೆಂದೇ ಗುರುತಿಸಿಕೊಂಡಿದ್ದರು. ಧಾಮಿ೯ಕ, ಕಲೆ, ಸಾಹಿತ್ಯ ಸೇರಿದಂತೆ ಹಲವಾರು ದೇವಸ್ಥಾನ, ಸಂಘ ಸಂಸ್ಥೆಗಳ ಮಾರ್ಗದರ್ಶಕರರಾಗಿ, ಸಮಾಜ ಸೇವಕರಾಗಿದ್ದರು.

Related posts

ಸಹೋದರರಿಬ್ಬರು ಒಂದೇ ದಿನ ನಿಧನ

Suddi Udaya

ಮಚ್ಚಿನ: ಹಿರಿಯ ಅಂಚೆಪಾಲಕ ರಮೇಶ್ ರಾವ್ ನಿಧನ

Suddi Udaya

ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ಕೇಶವ ಆಚಾರ್ಯ ಹೃದಯಘಾತದಿಂದ ನಿಧನ

Suddi Udaya

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ನಿಧನ

Suddi Udaya

ಡೆಂಗ್ಯೂ ಜ್ವರಕ್ಕೆ ಬೆಳ್ತಂಗಡಿ ಖಾಸಗಿ ಕಾಲೇಜು ವಿದ್ಯಾರ್ಥಿ ಬಲಿ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya
error: Content is protected !!