25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಉಜಿರೆ ಜನಾದ೯ನ ದೇವಸ್ಥಾನ ಅನುವಂಶಿಯ ಆಡಳಿತ ಮೊಕೇಸರ ಯು. ವಿಜಯ ರಾಘವ ಪಡುವೆಟ್ನಾಯ ವಿಧಿವಶ

ಉಜಿರೆ : ಉಜಿರೆ ಶ್ರೀ ಜನಾದ೯ನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರು ಹಾಗೂ ಹಿರಿಯರೂ ಆಗಿದ್ದ ಯು.ವಿಜಯ ರಾಘವ ಪಡುವೆಟ್ಟಾಯರು ಫೆ.19 ರಂದು ನಿಧನರಾದರು.
ಪಡುವೆಟ್ಟು ಮನೆತನದ ಹಿರಿಯರಾಗಿದ್ದ ಇವರು ಉಜಿರೆ ದೇವಸ್ಥಾನದ ಅಭಿವೃದ್ಧಿಗೆ ತನ್ನದೆ ಆದ‌ ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಮೃದು ಸ್ವಭಾವದವರಾದ‌ ಪಡ್ವೆಟ್ನಾಯರವರು ಕೊಡುಗೈ ದಾನಿ ಯಾಗಿ ಉಜಿರೆಯಲ್ಲಿ ಧನಿಗಳೆಂದೇ ಗುರುತಿಸಿಕೊಂಡಿದ್ದರು. ಧಾಮಿ೯ಕ, ಕಲೆ, ಸಾಹಿತ್ಯ ಸೇರಿದಂತೆ ಹಲವಾರು ದೇವಸ್ಥಾನ, ಸಂಘ ಸಂಸ್ಥೆಗಳ ಮಾರ್ಗದರ್ಶಕರರಾಗಿ, ಸಮಾಜ ಸೇವಕರಾಗಿದ್ದರು.

Related posts

ಕಲ್ಮಂಜ: ಆನಂಗಳ್ಳಿ ವಾಳ್ಯದ ಕೂಳೂರು ನಿವಾಸಿ ತಾರಾ ಪರಾಂಜಪೆ ನಿಧನ

Suddi Udaya

ಕನ್ಯಾಡಿ 1 ಗ್ರಾಮದ ಒಳಗುಡ್ಡೆ ನಿವಾಸಿ ದೇಜಪ್ಪ ಗೌಡ ನಿಧನ

Suddi Udaya

ಪಟ್ರಮೆ: ಸೂರ್ಯತ್ತಾವು ನಿವಾಸಿ, ನಾಟಿ ವೈದ್ಯ ನಾರಾಯಣ ಉಂಗ್ರುಪುಳಿತ್ತಾಯ ನಿಧನ

Suddi Udaya

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ ಓ, ಎನ್.ಪದ್ಮನಾಭ ಮಾಣಿಂಜ ವಿಧಿವಶ

Suddi Udaya

ನಿಡ್ಲೆ ಅನ್ನಪೂರ್ಣ ನಿಲಯದ ಪುಷ್ಪಾವತಿ ಶೆಟ್ಟಿ ನಿಧನ

Suddi Udaya
error: Content is protected !!