30.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಉಜಿರೆ ಜನಾದ೯ನ ದೇವಸ್ಥಾನ ಅನುವಂಶಿಯ ಆಡಳಿತ ಮೊಕೇಸರ ಯು. ವಿಜಯ ರಾಘವ ಪಡುವೆಟ್ನಾಯ ವಿಧಿವಶ

ಉಜಿರೆ : ಉಜಿರೆ ಶ್ರೀ ಜನಾದ೯ನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರು ಹಾಗೂ ಹಿರಿಯರೂ ಆಗಿದ್ದ ಯು.ವಿಜಯ ರಾಘವ ಪಡುವೆಟ್ಟಾಯರು ಫೆ.19 ರಂದು ನಿಧನರಾದರು.
ಪಡುವೆಟ್ಟು ಮನೆತನದ ಹಿರಿಯರಾಗಿದ್ದ ಇವರು ಉಜಿರೆ ದೇವಸ್ಥಾನದ ಅಭಿವೃದ್ಧಿಗೆ ತನ್ನದೆ ಆದ‌ ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಮೃದು ಸ್ವಭಾವದವರಾದ‌ ಪಡ್ವೆಟ್ನಾಯರವರು ಕೊಡುಗೈ ದಾನಿ ಯಾಗಿ ಉಜಿರೆಯಲ್ಲಿ ಧನಿಗಳೆಂದೇ ಗುರುತಿಸಿಕೊಂಡಿದ್ದರು. ಧಾಮಿ೯ಕ, ಕಲೆ, ಸಾಹಿತ್ಯ ಸೇರಿದಂತೆ ಹಲವಾರು ದೇವಸ್ಥಾನ, ಸಂಘ ಸಂಸ್ಥೆಗಳ ಮಾರ್ಗದರ್ಶಕರರಾಗಿ, ಸಮಾಜ ಸೇವಕರಾಗಿದ್ದರು.

Related posts

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya

ಕಳಿಯ : ಬಾಕಿಮಾರು ಮನೆಯ ಸುರೇಶ್ ಗೌಡ ನಿಧನ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

Suddi Udaya

ಪುಂಜಾಲಕಟ್ಟೆ: ಶಂಕಿತ ರೇಬಿಸ್ ಗೆ ಪ್ರಶಾಂತ್ ಮೃತ್ಯು

Suddi Udaya

ಜಿ.ಪಂ. ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್‌ರ ಮಾತೃಶ್ರೀ ಸಿರಿಯಮ್ಮ ಹೊಸಂಗಡಿ ನಿಧನ

Suddi Udaya

ಅಸೌಖ್ಯದಿಂದ ಕೊಕ್ರಾಡಿ ಯುವಕ ಸಾವು

Suddi Udaya
error: Content is protected !!