July 23, 2026
ನಿಧನ

ಉಜಿರೆ ಜನಾದ೯ನ ದೇವಸ್ಥಾನ ಅನುವಂಶಿಯ ಆಡಳಿತ ಮೊಕೇಸರ ಯು. ವಿಜಯ ರಾಘವ ಪಡುವೆಟ್ನಾಯ ವಿಧಿವಶ

ಉಜಿರೆ : ಉಜಿರೆ ಶ್ರೀ ಜನಾದ೯ನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರು ಹಾಗೂ ಹಿರಿಯರೂ ಆಗಿದ್ದ ಯು.ವಿಜಯ ರಾಘವ ಪಡುವೆಟ್ಟಾಯರು ಫೆ.19 ರಂದು ನಿಧನರಾದರು.
ಪಡುವೆಟ್ಟು ಮನೆತನದ ಹಿರಿಯರಾಗಿದ್ದ ಇವರು ಉಜಿರೆ ದೇವಸ್ಥಾನದ ಅಭಿವೃದ್ಧಿಗೆ ತನ್ನದೆ ಆದ‌ ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಮೃದು ಸ್ವಭಾವದವರಾದ‌ ಪಡ್ವೆಟ್ನಾಯರವರು ಕೊಡುಗೈ ದಾನಿ ಯಾಗಿ ಉಜಿರೆಯಲ್ಲಿ ಧನಿಗಳೆಂದೇ ಗುರುತಿಸಿಕೊಂಡಿದ್ದರು. ಧಾಮಿ೯ಕ, ಕಲೆ, ಸಾಹಿತ್ಯ ಸೇರಿದಂತೆ ಹಲವಾರು ದೇವಸ್ಥಾನ, ಸಂಘ ಸಂಸ್ಥೆಗಳ ಮಾರ್ಗದರ್ಶಕರರಾಗಿ, ಸಮಾಜ ಸೇವಕರಾಗಿದ್ದರು.

Related posts

ಕೊಕ್ಕಡ: ಕಲ್ಲಡ್ಕ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಗುರುವಾಯನಕೆರೆ ಕಾಮತ್ ಕಾಂಪೌಂಡ್ ನಿವಾಸಿ ಹಿರಿಯರಾದ ಎಂ. ನಿರಂಜನ್ ಕಾಮತ್ ನಿಧನ

Suddi Udaya

ಉಜಿರೆ: ಹಳೆಪೇಟೆ ನಿವಾಸಿ ಜಿ. ವಿಠಲದಾಸ್ ಪ್ರಭು ನಿಧನ

Suddi Udaya

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

Suddi Udaya

ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ನಿವಾಸಿ, ಕನ್ನಡದ ಹಿರಿಯ ನಟಿ, ಲೀಲಾವತಿ ಇಂದು ಸಂಜೆ ನಿಧನ

Suddi Udaya

ವೇಣೂರು: ಬಜಿರೆ “ಸುರಭಿ” ಮನೆಯ ಬಿ. ರತ್ನವರ್ಮ ಇಂದ್ರ ನಿಧನ

Suddi Udaya
error: Content is protected !!