37.9 C
ಪುತ್ತೂರು, ಬೆಳ್ತಂಗಡಿ
March 6, 2026
ನಿಧನ

ಉಜಿರೆ ಜನಾದ೯ನ ದೇವಸ್ಥಾನ ಅನುವಂಶಿಯ ಆಡಳಿತ ಮೊಕೇಸರ ಯು. ವಿಜಯ ರಾಘವ ಪಡುವೆಟ್ನಾಯ ವಿಧಿವಶ

ಉಜಿರೆ : ಉಜಿರೆ ಶ್ರೀ ಜನಾದ೯ನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರು ಹಾಗೂ ಹಿರಿಯರೂ ಆಗಿದ್ದ ಯು.ವಿಜಯ ರಾಘವ ಪಡುವೆಟ್ಟಾಯರು ಫೆ.19 ರಂದು ನಿಧನರಾದರು.
ಪಡುವೆಟ್ಟು ಮನೆತನದ ಹಿರಿಯರಾಗಿದ್ದ ಇವರು ಉಜಿರೆ ದೇವಸ್ಥಾನದ ಅಭಿವೃದ್ಧಿಗೆ ತನ್ನದೆ ಆದ‌ ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಮೃದು ಸ್ವಭಾವದವರಾದ‌ ಪಡ್ವೆಟ್ನಾಯರವರು ಕೊಡುಗೈ ದಾನಿ ಯಾಗಿ ಉಜಿರೆಯಲ್ಲಿ ಧನಿಗಳೆಂದೇ ಗುರುತಿಸಿಕೊಂಡಿದ್ದರು. ಧಾಮಿ೯ಕ, ಕಲೆ, ಸಾಹಿತ್ಯ ಸೇರಿದಂತೆ ಹಲವಾರು ದೇವಸ್ಥಾನ, ಸಂಘ ಸಂಸ್ಥೆಗಳ ಮಾರ್ಗದರ್ಶಕರರಾಗಿ, ಸಮಾಜ ಸೇವಕರಾಗಿದ್ದರು.

Related posts

ಬೆಳ್ತಂಗಡಿ ರಕ್ಷಿತ್ ಶಿವಾರಾಂ ರವರ ಸಹೋದರಿ ನಟ ವಿಜಯರಾಘವೇಂದ್ರರವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಹೃದಯಾಘಾತದಿಂದ ನಿಧನ

Suddi Udaya

ಸವಣಾಲು ಬೊಲ್ಲೊಟ್ಟುಗುತ್ತು ನಿವಾಸಿ, ಲಯನ್ಸ್ ಕ್ಲಬ್‌ ಮಾಜಿ ಅಧ್ಯಕ್ಷ ಲ| ಬಿ. ರಘುರಾಮ ಗಾಂಭೀರ ನಿಧನ

Suddi Udaya

ನಿಡ್ಲೆ ನಿವಾಸಿ ಎಸ್‌.ಕೆ. ಡಿ.ಆ‌ರ್ ಡಿ.ಪಿ ಉದ್ಯೋಗಿ ಸತೀಶ್ ನಿಧನ

Suddi Udaya

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಕಡಿರುದ್ಯಾವರ ಕಾನರ್ಪ ಕೌಡಂಗೆ ನಿವಾಸಿ ನೇಮಿರಾಜ ಗೌಡ ನಿಧನ

Suddi Udaya

ಕಡಿರುದ್ಯಾವರ: ಕಾನರ್ಪ ಕುಮೇರು ನಿವಾಸಿ ಕೃಷಿಕ ಡೀಕಯ್ಯ ಗೌಡ ನಿಧನ

Suddi Udaya

ಕೊಕ್ಕಡ: ಕಲ್ಲಡ್ಕ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya
error: Content is protected !!