ನಿಧನ

ಉಜಿರೆ ಜನಾದ೯ನ ದೇವಸ್ಥಾನ ಅನುವಂಶಿಯ ಆಡಳಿತ ಮೊಕೇಸರ ಯು. ವಿಜಯ ರಾಘವ ಪಡುವೆಟ್ನಾಯ ವಿಧಿವಶ

ಉಜಿರೆ : ಉಜಿರೆ ಶ್ರೀ ಜನಾದ೯ನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರು ಹಾಗೂ ಹಿರಿಯರೂ ಆಗಿದ್ದ ಯು.ವಿಜಯ ರಾಘವ ಪಡುವೆಟ್ಟಾಯರು ಫೆ.19 ರಂದು ನಿಧನರಾದರು.
ಪಡುವೆಟ್ಟು ಮನೆತನದ ಹಿರಿಯರಾಗಿದ್ದ ಇವರು ಉಜಿರೆ ದೇವಸ್ಥಾನದ ಅಭಿವೃದ್ಧಿಗೆ ತನ್ನದೆ ಆದ‌ ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಮೃದು ಸ್ವಭಾವದವರಾದ‌ ಪಡ್ವೆಟ್ನಾಯರವರು ಕೊಡುಗೈ ದಾನಿ ಯಾಗಿ ಉಜಿರೆಯಲ್ಲಿ ಧನಿಗಳೆಂದೇ ಗುರುತಿಸಿಕೊಂಡಿದ್ದರು. ಧಾಮಿ೯ಕ, ಕಲೆ, ಸಾಹಿತ್ಯ ಸೇರಿದಂತೆ ಹಲವಾರು ದೇವಸ್ಥಾನ, ಸಂಘ ಸಂಸ್ಥೆಗಳ ಮಾರ್ಗದರ್ಶಕರರಾಗಿ, ಸಮಾಜ ಸೇವಕರಾಗಿದ್ದರು.

Related posts

ಬಾವಂತಬೆಟ್ಟು ಬಾಬು ಶೆಟ್ಟಿ ನಿಧನ

Suddi Udaya

ಮಚ್ಚಿನ: ಪೆರ್ನಡ್ಕ ನಿವಾಸಿ ದುಗ್ಗಪ್ಪ ಮೂಲ್ಯ ನಿಧನ

Suddi Udaya

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya

ಬೆಳಾಲು: ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

Suddi Udaya

ಉಜಿರೆ ರಬ್ಬರ್ ಸೊಸೈಟಿ ನಿರ್ದೇಶಕಿ ಜಯಶ್ರೀ ಡಿ.ಎಂ. ಗೌಡ ನಿಧನ

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಣಾಧಿಕಾರಿ ಎಂ.ವೈ. ಹರೀಶ್ ಕುಮಾರ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!