29.6 C
ಪುತ್ತೂರು, ಬೆಳ್ತಂಗಡಿ
May 17, 2025
ಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಪಾದಯಾತ್ರೆಗೆ ಹೊರಟಿದ್ದ ಯುವಕನಾಪತ್ತೆ

ಬಣಕಲ್: ಅರಸೀಕೆರೆ ತಾಲ್ಲೂಕಿನ ಗಂಡಸಿ ಹೋಬಳಿಯ ತಿಮ್ಲಾಪುರ ಗ್ರಾಮದ ಯುವಕ ಪಾದಯಾತ್ರೆಗೆ ಹೊರಟಿದ್ದ
22 ವರ್ಷದ ಲವ ಕಾಣೆಯಾಗಿದ್ದಾನೆ.


ಯುವಕನಿಗೆ ಸ್ವಲ್ಪ ಬುದ್ಧಿಮಾಂದ್ಯನಾಗಿದ್ದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿ ನಾಪತ್ತೆಯಾಗಿದ್ದು
50ಜನರ ಪಾದಯಾತ್ರಿ ತಂಡದ ಜೊತೆ ಹೊರಟಿದ್ದ ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Related posts

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಯಿಂದ ಪುಸ್ತಕ ವಿತರಣೆ

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ವತಿಯಿಂದ ಕೃಷ್ಣ ಜನ್ಮಾಷ್ಠಮಿ

Suddi Udaya

ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾರುಗಳ ನಡುವೆ ಡಿಕ್ಕಿ: ಓರ್ವನ ಸ್ಥಿತಿ ಗಂಭೀರ

Suddi Udaya

ಕಕ್ಕಿಂಜೆ ಕತ್ತರಿಗುಡ್ಡ ನಿವಾಸಿ ತೇಜಸ್ವಿ ನಿಧನ

Suddi Udaya

ಉಜಿರೆ ಅನುಗ್ರಹ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ಸ್

Suddi Udaya
error: Content is protected !!