23.8 C
ಪುತ್ತೂರು, ಬೆಳ್ತಂಗಡಿ
June 8, 2025
ನಿಧನ

ಉಜಿರೆ ಜನಾದ೯ನ ದೇವಸ್ಥಾನ ಅನುವಂಶಿಯ ಆಡಳಿತ ಮೊಕೇಸರ ಯು. ವಿಜಯ ರಾಘವ ಪಡುವೆಟ್ನಾಯ ವಿಧಿವಶ

ಉಜಿರೆ : ಉಜಿರೆ ಶ್ರೀ ಜನಾದ೯ನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರು ಹಾಗೂ ಹಿರಿಯರೂ ಆಗಿದ್ದ ಯು.ವಿಜಯ ರಾಘವ ಪಡುವೆಟ್ಟಾಯರು ಫೆ.19 ರಂದು ನಿಧನರಾದರು.
ಪಡುವೆಟ್ಟು ಮನೆತನದ ಹಿರಿಯರಾಗಿದ್ದ ಇವರು ಉಜಿರೆ ದೇವಸ್ಥಾನದ ಅಭಿವೃದ್ಧಿಗೆ ತನ್ನದೆ ಆದ‌ ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಮೃದು ಸ್ವಭಾವದವರಾದ‌ ಪಡ್ವೆಟ್ನಾಯರವರು ಕೊಡುಗೈ ದಾನಿ ಯಾಗಿ ಉಜಿರೆಯಲ್ಲಿ ಧನಿಗಳೆಂದೇ ಗುರುತಿಸಿಕೊಂಡಿದ್ದರು. ಧಾಮಿ೯ಕ, ಕಲೆ, ಸಾಹಿತ್ಯ ಸೇರಿದಂತೆ ಹಲವಾರು ದೇವಸ್ಥಾನ, ಸಂಘ ಸಂಸ್ಥೆಗಳ ಮಾರ್ಗದರ್ಶಕರರಾಗಿ, ಸಮಾಜ ಸೇವಕರಾಗಿದ್ದರು.

Related posts

ಇಳಂತಿಲ: ವಿದ್ಯುತ್ ಅವಘಡದಿಂದ ಯುವಕ ಸಾವು

Suddi Udaya

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

Suddi Udaya

ಉಜಿರೆ: ಜಿ.ಪಂ ಮಾಜಿ ಸದಸ್ಯ ತುಂಗಪ್ಪ ಗೌಡ ಮರಕಡ ನಿಧನ

Suddi Udaya

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

Suddi Udaya

ಇಂದಬೆಟ್ಟು: ರಕ್ತದೊತ್ತಡದಿಂದ ಶ್ರೀನಿವಾಸ ಮಲೆಕುಡಿಯ ನಿಧನ

Suddi Udaya

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ದಿನೇಶ್ ನಿಧನ

Suddi Udaya
error: Content is protected !!