37.9 C
ಪುತ್ತೂರು, ಬೆಳ್ತಂಗಡಿ
March 6, 2026
ನಿಧನ

ಉಜಿರೆ ಜನಾದ೯ನ ದೇವಸ್ಥಾನ ಅನುವಂಶಿಯ ಆಡಳಿತ ಮೊಕೇಸರ ಯು. ವಿಜಯ ರಾಘವ ಪಡುವೆಟ್ನಾಯ ವಿಧಿವಶ

ಉಜಿರೆ : ಉಜಿರೆ ಶ್ರೀ ಜನಾದ೯ನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರು ಹಾಗೂ ಹಿರಿಯರೂ ಆಗಿದ್ದ ಯು.ವಿಜಯ ರಾಘವ ಪಡುವೆಟ್ಟಾಯರು ಫೆ.19 ರಂದು ನಿಧನರಾದರು.
ಪಡುವೆಟ್ಟು ಮನೆತನದ ಹಿರಿಯರಾಗಿದ್ದ ಇವರು ಉಜಿರೆ ದೇವಸ್ಥಾನದ ಅಭಿವೃದ್ಧಿಗೆ ತನ್ನದೆ ಆದ‌ ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಮೃದು ಸ್ವಭಾವದವರಾದ‌ ಪಡ್ವೆಟ್ನಾಯರವರು ಕೊಡುಗೈ ದಾನಿ ಯಾಗಿ ಉಜಿರೆಯಲ್ಲಿ ಧನಿಗಳೆಂದೇ ಗುರುತಿಸಿಕೊಂಡಿದ್ದರು. ಧಾಮಿ೯ಕ, ಕಲೆ, ಸಾಹಿತ್ಯ ಸೇರಿದಂತೆ ಹಲವಾರು ದೇವಸ್ಥಾನ, ಸಂಘ ಸಂಸ್ಥೆಗಳ ಮಾರ್ಗದರ್ಶಕರರಾಗಿ, ಸಮಾಜ ಸೇವಕರಾಗಿದ್ದರು.

Related posts

ನಾಲ್ಕೂರು ನಿವಾಸಿ ಬಾಬು ನಿಧನ

Suddi Udaya

ಅಂಡಿಂಜೆ: ಕೈಪಿಜಾಲು ಮನೆಯ ಹರೀಶ್ ಕೆ. ಆಚಾರ್ಯ ನಿಧನ

Suddi Udaya

ಸ್ಟೇ ವಯರ್ ಮೂಲಕ ವಿದ್ಯುತ್ ಪ್ರವಹಿಸಿ ಯುವತಿ ಸಾವು

Suddi Udaya

ಬೆಳ್ತಂಗಡಿ ತಾ| ಕಚೇರಿಯ ನಿವೃತ್ತ ಉಪತಹಶೀಲ್ದಾರ್ ನಿಡ್ಲೆ ಚೆನ್ನಪ್ಪ ಗೌಡ ನಿಧನ

Suddi Udaya

ಇಂದಬೆಟ್ಟು: ಮನ್ನಡ್ಕ ನಿವಾಸಿ ಮಿನ್ಕಿ ಗೌಡ ನಿಧನ

Suddi Udaya

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

Suddi Udaya
error: Content is protected !!