July 23, 2026
ನಿಧನ

ಉಜಿರೆ ಜನಾದ೯ನ ದೇವಸ್ಥಾನ ಅನುವಂಶಿಯ ಆಡಳಿತ ಮೊಕೇಸರ ಯು. ವಿಜಯ ರಾಘವ ಪಡುವೆಟ್ನಾಯ ವಿಧಿವಶ

ಉಜಿರೆ : ಉಜಿರೆ ಶ್ರೀ ಜನಾದ೯ನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರು ಹಾಗೂ ಹಿರಿಯರೂ ಆಗಿದ್ದ ಯು.ವಿಜಯ ರಾಘವ ಪಡುವೆಟ್ಟಾಯರು ಫೆ.19 ರಂದು ನಿಧನರಾದರು.
ಪಡುವೆಟ್ಟು ಮನೆತನದ ಹಿರಿಯರಾಗಿದ್ದ ಇವರು ಉಜಿರೆ ದೇವಸ್ಥಾನದ ಅಭಿವೃದ್ಧಿಗೆ ತನ್ನದೆ ಆದ‌ ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಮೃದು ಸ್ವಭಾವದವರಾದ‌ ಪಡ್ವೆಟ್ನಾಯರವರು ಕೊಡುಗೈ ದಾನಿ ಯಾಗಿ ಉಜಿರೆಯಲ್ಲಿ ಧನಿಗಳೆಂದೇ ಗುರುತಿಸಿಕೊಂಡಿದ್ದರು. ಧಾಮಿ೯ಕ, ಕಲೆ, ಸಾಹಿತ್ಯ ಸೇರಿದಂತೆ ಹಲವಾರು ದೇವಸ್ಥಾನ, ಸಂಘ ಸಂಸ್ಥೆಗಳ ಮಾರ್ಗದರ್ಶಕರರಾಗಿ, ಸಮಾಜ ಸೇವಕರಾಗಿದ್ದರು.

Related posts

ಕಲ್ಲುಂಜ ಪ್ರಗತಿಪರ ಕೃಷಿಕ, ನಾಟಿ ವೈದ್ಯ ಅಣ್ಣಿ ಶೆಟ್ಟಿ ನಿಧನ

Suddi Udaya

ವಿಷ ಪದಾರ್ಥ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಅಂಡಿಂಜೆ : ಸಂಕಪ್ಪ ದೇವಾಡಿಗ ನಿಧನ

Suddi Udaya

ಕುವೆಟ್ಟು : ಪಯ್ಯೊಟ್ಟು ನಿವಾಸಿ ಸೀತಾರಾಮ ಪೂಜಾರಿ ನಿಧನ

Suddi Udaya

ಕರಿಯ ಗೌಡ ಕೆರೆಗೆ ಬಿದ್ದು ಮೃತ್ಯು

Suddi Udaya

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್ ಉಪಾಧ್ಯಕ್ಷ ಕೆ. ಸೋಮ ವಿಧಿವಶ

Suddi Udaya
error: Content is protected !!