September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು: ಕ್ಷೇತ್ರದಲ್ಲಿ ಸರ್ವಜ್ಞ ವಾಣಿ ವೆಬ್ ಸೈಟ್ ಅನಾವರಣ

ಬೆಳ್ತಂಗಡಿ: ಪತ್ರಕರ್ತ ಪದ್ಮನಾಭ ವೇಣೂರು ಸ೦ಪಾದಕತ್ವದ ಕುಲಾಲ ಕು೦ಬಾರರ ಧ್ವನಿ www.sarvajnavani.com ಕನ್ನಡ ವೆಬ್‌ಸೈಟ್‌ನ್ನು ಇತಿಹಾಸ ಪ್ರಸಿದ್ಧ ಅಜಿಲ ಸೀಮೆಗೆ ಒಳಪಟ್ಟ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ. ೧೯ರಂದು ಪೂಜ್ಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು ಹಾಗೂ ಶಾಸಕ ಹರೀಶ್ ಪೂಂಜರವರು ಪ್ರತಿಷ್ಠಿತ ಡಿ. ದೇಜರಾಜ ಅರಸು ರಾಜ್ಯಪ್ರಶಸ್ತಿ ಪುರಸ್ಕೃತ ಪ್ರಸಿದ್ಧ ವೈದ್ಯ ಡಾ| ಅಣ್ಣಯ್ಯ ಕುಲಾಲ್ ಉಳ್ತೂರು ಅವರ ಉಪಸ್ಥಿತಿಯಲ್ಲಿ ಅನಾವರಣಗೊಳಿಸಿದರು.


ವೇದಿಕೆಯಲ್ಲಿ ಸಾಧ್ವಿ ಸರಸ್ವತಿ ಸ್ವಾಮೀಜಿಯವರು, ವೇಣೂರು ಗ್ರಾ.ಪಂ. ಅಧ್ಯಕ್ಷರಾದ ನೇಮಯ್ಯ ಕುಲಾಲ್, ವೇಣೂರು ಕುಂಭಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಎಚ್., ವೇಣೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪಿ.ಯನ್. ಪುರುಷೋತ್ತಮ ರಾವ್ , ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಹರೀಶ್ ಮುಂಡ್ರುಪ್ಪಾಡಿ, ವೇಣೂರು ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ಕಾರ್ಯದರ್ಶಿಗಳಾದ ವಿ. ಪ್ರವೀಣ್ ಕುಮಾರ್ ಇಂದ್ರ, ಪ್ರಸಿದ್ಧ ಉದ್ಯಮಿ ವೇಣೂರು ಧನಲಕ್ಷ್ಮೀ ಟ್ರೇಡರ್‍ಸ್‌ನ ಜಗದೀಶ್ ನಾಯಕ್, ಶ್ರೀಮತಿ ಕಮಲಾ ಬಂಗೇರ, ಶ್ರೀಮತಿ ಗೌರಮ್ಮ ನರಸಿಂಹ ಭಟ್, ಶ್ರೀಮತಿ ಚಂದ್ರ ಕುಮಾರಿ, ವಸಂತ ಸಾಲಿಯಾನ್ ಕಾಪಿನಡ್ಕ, ಬ್ರಹ್ಮ ಕಲಶ ಸಮಿತಿಯ ಯಜ್ಞನಾರಾಯಣ ಭಟ್, ವೇಣೂರಿನ ಪ್ರಸಿದ್ಧ ವೈದ್ಯರಾದ ಡಾ. ಶಾಂತಿಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

Related posts

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ: ಬಿರ್ವ ಸಂಜೀವ ಪೂಜಾರಿಯವರಿಂದ ನವರಾತ್ರಿ ಮಹೋತ್ಸವ ಉದ್ಘಾಟನೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿಂಶತಿ ಸಂಭ್ರಮ ಹಾಗೂ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿಯಲ್ಲಿ ಬಿದಿರು ಕೃಷಿಯ ಬಗ್ಗೆ ತಾಂತ್ರಿಕ ಮಾಹಿತಿ ಕಾರ್ಯಗಾರ

Suddi Udaya
error: Content is protected !!