24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

ಕಣಿಯೂರು: ಫೆ 20 ಕಣಿಯೂರು ವಿಪತ್ತು ನಿರ್ವಹಣಾ ಶೌರ್ಯ ಘಟಕದ ಸ್ವಯಂಸೇವಕರಿಂದ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲಾಯಿತು.


ಈ ಸಂಧರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ,ಬ್ರಹ್ಮಕಲಶೋತ್ಸವ ಕಾರ್ಯಾಧ್ಯಕ್ಷರಾದ ಜಯಂತ ಕೋಟ್ಯಾನ್,ಯೋಜನಾಧಿಕಾರಿ ಯಶವಂತ್ ಮೆಚ್ಚುಗೆ ವ್ಯಕ್ತಪಡಿಸಿದರು. ಗುರುವಾಯನಕೆರೆ ಶೌರ್ಯ ಘಟಕ ಮಾಸ್ಟರ್ ಶ್ರೀಕಾಂತ್ ಪಟವರ್ಧನ್ ,ಕಣಿಯೂರು ಘಟಕ ಸಂಯೋಜಕರಾದ ಶ್ರೀಮತಿ ಚಂದ್ರಕಲಾ,ಘಟಕ ಪ್ರತಿನಿಧಿ ಗಿರೀಶ್ ಗೌಡ ಬಿ.ಕೆ ಮೈರೋಳ್ತಡ್ಕ, ದಿನೇಶ್ ಗೌಡ ಖಂಡಿಗ,ಶ್ರೀಮತಿ ವಿಮಲಾ,ಶ್ರೀಮತಿ ಲತಾ,ರತನ್ ಕುಮಾರ್,ಆನಂದ ಗೌಡ,ಉಮೇಶ್ ಗೌಡ ,ರೋಹಿತ್ ಶೆಟ್ಟಿ, ಶರತ್,ಲೋಕೇಶ್‌ ಮೂಲ್ಯ,ಸುಂದರ ಪೈರೊಟ್ಟು,ಸುರೇಶ್ ಸೇವಾಕಾರ್ಯದಲ್ಲಿ 13 ಜನ ಸ್ವಯಂಸೇವಕರು ಭಾಗವಹಿಸಿದರು. ಸ್ವಯಂಸೇವಕರಿಗೆ ಸಮಿತಿಯವರು ಗೌರವಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ: ವಿಶೇಷ ಸೇವೆ, ಉತ್ಸವಗಳಿಗೆ ತೆರೆ 

Suddi Udaya

ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’, ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’23 ಸಮಾರೋಪ

Suddi Udaya

ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ

Suddi Udaya

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

Suddi Udaya
error: Content is protected !!