33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿನಿಧನ

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

ನಾರಾವಿ: ಕೊಕ್ರಾಡಿಯಲ್ಲಿ ಬೆಳಿಗ್ಗೆ ನಡೆದ ಬೈಕ್ ಮತ್ತು ಕೋಳಿ ಸಾಗಾಟದ ಪಿಕಪ್ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕೊಕ್ರಾಡಿಯ ಯುವಕ, ಮೂಡಬಿದ್ರೆ ಕಾಲೇಜಿನ ವಿಧ್ಯಾರ್ಥಿ ಉಜ್ವಲ್ ಹೆಗ್ಡೆ ಸಾವನ್ನಪ್ಪಿದ್ದಾರೆ.

ಮೂಡಬಿದ್ರೆಯ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಉಜ್ವಲ್ ಅವರು ಕಾಲೇಜಿಗೆ ಹೊರಡುವ ಸಂದರ್ಭ ಈ ಘಟನೆ ನಡೆದಿದೆ.

ಮೃತರು ತಂದೆ ಲಾಲ್ ಚಂದ್ರ ಹೆಗ್ಡೆ, ತಾಯಿ ಅಂಬುಜಾ ಟೀಚರ್, ಸಹೋದರ ನವಲ್ ಹೆಗ್ಡೆ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಅ.7: ಪುತ್ತೂರಿಗೆ ಶೌರ್ಯ ಜಾಗರಣ ರಥಯಾತ್ರೆ: ಹಿಂದು ಶೌರ್ಯ ಸಂಗಮ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಬೆಳ್ತಂಗಡಿ :ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಮತ್ತು ರವಿಶಂಕರ್ ಗುರೂಜಿ

Suddi Udaya

ಜ.4: ಸುಲ್ಕೇರಿ ನೂತನ ಶ್ರೀ ನೇಮಿನಾಥ ಸಭಾಭವನ ಉದ್ಘಾಟನೆ

Suddi Udaya

ಧರ್ಮಸ್ಥಳ ವ್ಯಾಪ್ತಿಯಲ್ಲಿ ಮೂರು ಬೈಕ್ ಮತ್ತು ಒಂದು ಕಾರು ಕಳ್ಳತನ ಪ್ರಕರಣ: ಇಬ್ಬರು ಅಪ್ರಾಪ್ತ ಬಾಲಕರು ಸೇರಿ ಐದು ಜನ ಆರೋಪಿಗಳ ಬಂಧನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya
error: Content is protected !!