25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿನಿಧನ

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

ನಾರಾವಿ: ಕೊಕ್ರಾಡಿಯಲ್ಲಿ ಬೆಳಿಗ್ಗೆ ನಡೆದ ಬೈಕ್ ಮತ್ತು ಕೋಳಿ ಸಾಗಾಟದ ಪಿಕಪ್ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕೊಕ್ರಾಡಿಯ ಯುವಕ, ಮೂಡಬಿದ್ರೆ ಕಾಲೇಜಿನ ವಿಧ್ಯಾರ್ಥಿ ಉಜ್ವಲ್ ಹೆಗ್ಡೆ ಸಾವನ್ನಪ್ಪಿದ್ದಾರೆ.

ಮೂಡಬಿದ್ರೆಯ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಉಜ್ವಲ್ ಅವರು ಕಾಲೇಜಿಗೆ ಹೊರಡುವ ಸಂದರ್ಭ ಈ ಘಟನೆ ನಡೆದಿದೆ.

ಮೃತರು ತಂದೆ ಲಾಲ್ ಚಂದ್ರ ಹೆಗ್ಡೆ, ತಾಯಿ ಅಂಬುಜಾ ಟೀಚರ್, ಸಹೋದರ ನವಲ್ ಹೆಗ್ಡೆ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಯಕ್ಷಭಾರತಿಯಿಂದ ಯಕ್ಷಗಾನ ಪ್ರದರ್ಶನ “ಇಂದ್ರಜಿತು ಕಾಳಗ”

Suddi Udaya

ಕುತ್ರೋಟ್ಟು ನಿವಾಸಿ ಫಯಾಜ್ ಸ್ಥಳೀಯ ಮಹಿಳೆ ಜೊತೆ ನಾಪತ್ತೆ ಶಂಕೆ: ಫಯಾಜ್ ನ ಪತ್ನಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು -ಪ್ರಕರಣ ದಾಖಲು

Suddi Udaya

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ಅಭಿವೃದ್ಧಿ ಶೂನ್ಯ ಬಜೆಟ್: ಕಿರಣ್ ಚಂದ್ರ ಡಿ. ಪುಷ್ಪಗಿರಿ

Suddi Udaya
error: Content is protected !!