September 6, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿನಿಧನ

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

ನಾರಾವಿ: ಕೊಕ್ರಾಡಿಯಲ್ಲಿ ಬೆಳಿಗ್ಗೆ ನಡೆದ ಬೈಕ್ ಮತ್ತು ಕೋಳಿ ಸಾಗಾಟದ ಪಿಕಪ್ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕೊಕ್ರಾಡಿಯ ಯುವಕ, ಮೂಡಬಿದ್ರೆ ಕಾಲೇಜಿನ ವಿಧ್ಯಾರ್ಥಿ ಉಜ್ವಲ್ ಹೆಗ್ಡೆ ಸಾವನ್ನಪ್ಪಿದ್ದಾರೆ.

ಮೂಡಬಿದ್ರೆಯ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಉಜ್ವಲ್ ಅವರು ಕಾಲೇಜಿಗೆ ಹೊರಡುವ ಸಂದರ್ಭ ಈ ಘಟನೆ ನಡೆದಿದೆ.

ಮೃತರು ತಂದೆ ಲಾಲ್ ಚಂದ್ರ ಹೆಗ್ಡೆ, ತಾಯಿ ಅಂಬುಜಾ ಟೀಚರ್, ಸಹೋದರ ನವಲ್ ಹೆಗ್ಡೆ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರಿಗೆ ನುಡಿ ನಮನ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಒತ್ತಡ ನಿರ್ವಹಣಾ ಮಾರ್ಗದರ್ಶನ

Suddi Udaya

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಿರುದ್ದದ ಪ್ರಕರಣ ಹೈಕೋರ್ಟ್‌ನಲ್ಲಿ ವಜಾ

Suddi Udaya

ಬಂಗಾಡಿ ಶ್ರೀ ವೀರಭದ್ರ ಭದ್ರಕಾಳಿ ಲಿಂಗತ್ಯಾರ್ ನಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಇಂದಬೆಟ್ಟು ಗ್ರಾ.ಪಂ.ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!