April 2, 2025
ತಾಲೂಕು ಸುದ್ದಿ

ಬಳಂಜ:ಕಾರಣಿಕದ ಬೊಳ್ಳಜ್ಜ ಧ್ವನಿ ಸುರುಳಿ ಬಿಡುಗಡೆ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ‌ ಬಳಂಜ ಇದರ ನಿರ್ಮಾಣದಲ್ಲಿ ಬೊಳ್ಳಾಜೆಯಲ್ಲಿ ನೆಲೆ ನಿಂತ ಕಾರಣಿಕ ಬೊಳ್ಳಾಜ್ಜನ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮವು ಬಳಂಜ ಬಿಲ್ಲವ ಸಂಘದ ಶ್ರೀ ಗುರು ಪೂಜೋತ್ಸವ ಕಾರ್ಯಕ್ರಮದಲ್ಲಿ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್‌ ಸುರತ್ಕಲ್ ಅವರು ಬಿಡುಗಡೆಗೊಳಿಸಿ ಶುಭ ಕೋರಿದರು.

ಪಂಚ ಶ್ರೀ ಮಹಿಳಾ ಭಜನಾ ಮಂಡಳಿಯ ಸದಸ್ಯರು ಅಭಿನಯಿಸಿದರು.
ಬಳಂಜ ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಪುಷ್ಪಾ ಗೀರೀಶ್ ಹಾಡಿ ಅಭಿನಯಿಸಿದ್ದಾರೆ.ಸಾಹಿತ್ಯ ಹಾಗೂ ಅಭಿನಯದಲ್ಲಿ ಬಳಂಜ ಮಹಿಳಾ ಬಿಲ್ಲವ ವೇದಿಕೆಯ ಮಾಜಿ ಅಧ್ಯಕ್ಷೆ ವಿಶಾಲ ಜಗದೀಶ್,ನಿರ್ದೇಶನ ನಿರಂಜನ್ ಗೌಡ ಜಿ.ಕೆರೆ,ಸಹಗಾಯನ ಮತ್ತು ಅಭಿನಯ ಅಮಿತಾ ಪುರಂದರ, ಅನುಷಾ ಬೊಕ್ಕಸ, ಛಾಯಾಗ್ರಾಹಕ ಪ್ರಣವ್ ರಾವ್,
ಮಿಕ್ಸಿಂಗ್ ಸಂತೋಷ್ ಪುಚ್ಚೆರ್ ಹಾಗೂ ಪಂಚ ಶ್ರೀ ಮಹಿಳಾ ಭಜನಾ ಮಂಡಳಿ ಹಾಗೂ ಬಳಂಜ ಮಹಿಳಾ ಬಿಲ್ಲವ ವೇದಿಕೆಯ ಸಹಕಾರವಿತ್ತು.

ಕಾರ್ಯಕ್ರಮದಲ್ಲಿ ಪೋಲೀಸ್ ಅಧಿಕಾರಿ ಕುಮಾರ್ ಚಂದ್ರ,ಹಿರಿಯರಾದ ಕೆ.ವಸಂತ ಸಾಲಿಯಾನ್, ಹೆಚ್.ಧರ್ಣಪ್ಪ ಪೂಜಾರಿ, ಬಳಂಜ ಬಿಲ್ಲವ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya

ಎಸ್‌ಡಿಎಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿನೂತನ ಕಾರ್ಯಕ್ರಮ: 25 ವರ್ಷಗಳ ಹಿಂದೆ ಕಲಿತ ಹಿರಿಯ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸಮಾವೇಶ

Suddi Udaya

ಕಳೆಂಜ ನಂದಗೋಕುಲ ಗೋಶಾಲೆ: ಮೇ 19: ಗೋಗ್ರಾಸ ಹೊರ ಕಾಣಿಕೆ ಸಮರ್ಪಣೆ: ಮೇ 26: ನಂದಗೋಕುಲ ದೀಪೋತ್ಸವ

Suddi Udaya

ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya
error: Content is protected !!