38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

ಕಣಿಯೂರು: ಫೆ 20 ಕಣಿಯೂರು ವಿಪತ್ತು ನಿರ್ವಹಣಾ ಶೌರ್ಯ ಘಟಕದ ಸ್ವಯಂಸೇವಕರಿಂದ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲಾಯಿತು.


ಈ ಸಂಧರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ,ಬ್ರಹ್ಮಕಲಶೋತ್ಸವ ಕಾರ್ಯಾಧ್ಯಕ್ಷರಾದ ಜಯಂತ ಕೋಟ್ಯಾನ್,ಯೋಜನಾಧಿಕಾರಿ ಯಶವಂತ್ ಮೆಚ್ಚುಗೆ ವ್ಯಕ್ತಪಡಿಸಿದರು. ಗುರುವಾಯನಕೆರೆ ಶೌರ್ಯ ಘಟಕ ಮಾಸ್ಟರ್ ಶ್ರೀಕಾಂತ್ ಪಟವರ್ಧನ್ ,ಕಣಿಯೂರು ಘಟಕ ಸಂಯೋಜಕರಾದ ಶ್ರೀಮತಿ ಚಂದ್ರಕಲಾ,ಘಟಕ ಪ್ರತಿನಿಧಿ ಗಿರೀಶ್ ಗೌಡ ಬಿ.ಕೆ ಮೈರೋಳ್ತಡ್ಕ, ದಿನೇಶ್ ಗೌಡ ಖಂಡಿಗ,ಶ್ರೀಮತಿ ವಿಮಲಾ,ಶ್ರೀಮತಿ ಲತಾ,ರತನ್ ಕುಮಾರ್,ಆನಂದ ಗೌಡ,ಉಮೇಶ್ ಗೌಡ ,ರೋಹಿತ್ ಶೆಟ್ಟಿ, ಶರತ್,ಲೋಕೇಶ್‌ ಮೂಲ್ಯ,ಸುಂದರ ಪೈರೊಟ್ಟು,ಸುರೇಶ್ ಸೇವಾಕಾರ್ಯದಲ್ಲಿ 13 ಜನ ಸ್ವಯಂಸೇವಕರು ಭಾಗವಹಿಸಿದರು. ಸ್ವಯಂಸೇವಕರಿಗೆ ಸಮಿತಿಯವರು ಗೌರವಿಸಿದರು.

Related posts

ಎಲ್‌ ಸಿ ಆರ್ ವಿದ್ಯಾಸಂಸ್ಥೆ ಕಕ್ಯಪದವು: ಪದವಿ ವಿಭಾಗದ ಬಿ.ಕಾಂ ನಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಆರೋಗ್ಯದ ಮಾಹಿತಿ ಕಾರ್ಯಕ್ರಮ

Suddi Udaya

ಇಂದು(ಜ.11) ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಬೆಳ್ತಂಗಡಿ ಇತಿಹಾಸದಲ್ಲಿ ಪ್ರಥಮ ಹಬ್ಬ: ಬೆಳ್ತಂಗಡಿ ಸಂಭ್ರಮ ಸಂಪನ್ನ,

Suddi Udaya

ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಅ.3-8: ಕೊಪ್ಪದಲ್ಲಿ 45ನೇ ಬೃಹತ್ ದಸರಾ ಯೋಗ ಕಾರ್ಯಕ್ರಮ, ಪೂರ್ವಭಾವಿ ಸಭೆ

Suddi Udaya
error: Content is protected !!