September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

ಕಣಿಯೂರು: ಫೆ 20 ಕಣಿಯೂರು ವಿಪತ್ತು ನಿರ್ವಹಣಾ ಶೌರ್ಯ ಘಟಕದ ಸ್ವಯಂಸೇವಕರಿಂದ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲಾಯಿತು.


ಈ ಸಂಧರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ,ಬ್ರಹ್ಮಕಲಶೋತ್ಸವ ಕಾರ್ಯಾಧ್ಯಕ್ಷರಾದ ಜಯಂತ ಕೋಟ್ಯಾನ್,ಯೋಜನಾಧಿಕಾರಿ ಯಶವಂತ್ ಮೆಚ್ಚುಗೆ ವ್ಯಕ್ತಪಡಿಸಿದರು. ಗುರುವಾಯನಕೆರೆ ಶೌರ್ಯ ಘಟಕ ಮಾಸ್ಟರ್ ಶ್ರೀಕಾಂತ್ ಪಟವರ್ಧನ್ ,ಕಣಿಯೂರು ಘಟಕ ಸಂಯೋಜಕರಾದ ಶ್ರೀಮತಿ ಚಂದ್ರಕಲಾ,ಘಟಕ ಪ್ರತಿನಿಧಿ ಗಿರೀಶ್ ಗೌಡ ಬಿ.ಕೆ ಮೈರೋಳ್ತಡ್ಕ, ದಿನೇಶ್ ಗೌಡ ಖಂಡಿಗ,ಶ್ರೀಮತಿ ವಿಮಲಾ,ಶ್ರೀಮತಿ ಲತಾ,ರತನ್ ಕುಮಾರ್,ಆನಂದ ಗೌಡ,ಉಮೇಶ್ ಗೌಡ ,ರೋಹಿತ್ ಶೆಟ್ಟಿ, ಶರತ್,ಲೋಕೇಶ್‌ ಮೂಲ್ಯ,ಸುಂದರ ಪೈರೊಟ್ಟು,ಸುರೇಶ್ ಸೇವಾಕಾರ್ಯದಲ್ಲಿ 13 ಜನ ಸ್ವಯಂಸೇವಕರು ಭಾಗವಹಿಸಿದರು. ಸ್ವಯಂಸೇವಕರಿಗೆ ಸಮಿತಿಯವರು ಗೌರವಿಸಿದರು.

Related posts

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಕಾಶಿಪಟ್ಣ ಸ.ಪ್ರೌ. ಶಾಲೆಯ ಶಿಕ್ಷಕಿ ಸೌಮ್ಯರವರಿಗೆ 4 ಬೆಳ್ಳಿ ಹಾಗೂ 1 ಕಂಚಿನ ಪದಕ

Suddi Udaya

ಶಿರ್ಲಾಲು: ಶ್ರೀ ತುಳಸಿ ಮೆನ್ಸ್ ಪಾರ್ಲರ್ ಶುಭಾರಂಭ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಅಭಿವೃದ್ಧಿಗೆ ಧರ್ಮಸ್ಥಳದಿಂದ ರೂ.1 ಲಕ್ಷ ದೇಣಿಗೆ

Suddi Udaya

ವೇಣೂರು ನಿಟ್ಟಡೆಯ ಬಾಲಪ್ರತಿಭೆ ಯಶ್ವಿತ್ ಎಚ್.ಗೆ ಲಿಟಲ್ ಸ್ಟಾರ್ ಆಫ್ ಕರ್ನಾಟಕ ಪ್ರಶಸ್ತಿ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!