22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

ಕಣಿಯೂರು: ಫೆ 20 ಕಣಿಯೂರು ವಿಪತ್ತು ನಿರ್ವಹಣಾ ಶೌರ್ಯ ಘಟಕದ ಸ್ವಯಂಸೇವಕರಿಂದ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲಾಯಿತು.


ಈ ಸಂಧರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ,ಬ್ರಹ್ಮಕಲಶೋತ್ಸವ ಕಾರ್ಯಾಧ್ಯಕ್ಷರಾದ ಜಯಂತ ಕೋಟ್ಯಾನ್,ಯೋಜನಾಧಿಕಾರಿ ಯಶವಂತ್ ಮೆಚ್ಚುಗೆ ವ್ಯಕ್ತಪಡಿಸಿದರು. ಗುರುವಾಯನಕೆರೆ ಶೌರ್ಯ ಘಟಕ ಮಾಸ್ಟರ್ ಶ್ರೀಕಾಂತ್ ಪಟವರ್ಧನ್ ,ಕಣಿಯೂರು ಘಟಕ ಸಂಯೋಜಕರಾದ ಶ್ರೀಮತಿ ಚಂದ್ರಕಲಾ,ಘಟಕ ಪ್ರತಿನಿಧಿ ಗಿರೀಶ್ ಗೌಡ ಬಿ.ಕೆ ಮೈರೋಳ್ತಡ್ಕ, ದಿನೇಶ್ ಗೌಡ ಖಂಡಿಗ,ಶ್ರೀಮತಿ ವಿಮಲಾ,ಶ್ರೀಮತಿ ಲತಾ,ರತನ್ ಕುಮಾರ್,ಆನಂದ ಗೌಡ,ಉಮೇಶ್ ಗೌಡ ,ರೋಹಿತ್ ಶೆಟ್ಟಿ, ಶರತ್,ಲೋಕೇಶ್‌ ಮೂಲ್ಯ,ಸುಂದರ ಪೈರೊಟ್ಟು,ಸುರೇಶ್ ಸೇವಾಕಾರ್ಯದಲ್ಲಿ 13 ಜನ ಸ್ವಯಂಸೇವಕರು ಭಾಗವಹಿಸಿದರು. ಸ್ವಯಂಸೇವಕರಿಗೆ ಸಮಿತಿಯವರು ಗೌರವಿಸಿದರು.

Related posts

ಎಸೆಸೆಲ್ಸಿ ಫಲಿತಾಂಶ ಪ್ರಕಟ- ಈ ಬಾರಿಯೂ ಬಾಲಕಿಯರೇ ಮೇಲುಗೈ

Suddi Udaya

ಅಂತರ್ ಕಾಲೇಜು ಮೇಧಾನ್ವೇಷ 2023: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ರಕ್ಷಿತ್ ಶಿವರಾಂ ದೂರಿನ ಮೇರೆಗೆ ಸಚಿವರು ಸಭೆ ನಡೆಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ

Suddi Udaya

ಬೆಳ್ತಂಗಡಿ ಪ. ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya

ಉಜಿರೆ: ಎಸ್. ಡಿ. ಎಂ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘದ ಸಿಬ್ಬಂದಿ ಪ್ರಿಯಾ ಡಿಸೋಜಾರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya
error: Content is protected !!