September 6, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿನಿಧನ

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

ನಾರಾವಿ: ಕೊಕ್ರಾಡಿಯಲ್ಲಿ ಬೆಳಿಗ್ಗೆ ನಡೆದ ಬೈಕ್ ಮತ್ತು ಕೋಳಿ ಸಾಗಾಟದ ಪಿಕಪ್ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕೊಕ್ರಾಡಿಯ ಯುವಕ, ಮೂಡಬಿದ್ರೆ ಕಾಲೇಜಿನ ವಿಧ್ಯಾರ್ಥಿ ಉಜ್ವಲ್ ಹೆಗ್ಡೆ ಸಾವನ್ನಪ್ಪಿದ್ದಾರೆ.

ಮೂಡಬಿದ್ರೆಯ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಉಜ್ವಲ್ ಅವರು ಕಾಲೇಜಿಗೆ ಹೊರಡುವ ಸಂದರ್ಭ ಈ ಘಟನೆ ನಡೆದಿದೆ.

ಮೃತರು ತಂದೆ ಲಾಲ್ ಚಂದ್ರ ಹೆಗ್ಡೆ, ತಾಯಿ ಅಂಬುಜಾ ಟೀಚರ್, ಸಹೋದರ ನವಲ್ ಹೆಗ್ಡೆ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ- ಕಾರ್ಯತಡ್ಕ- ಪಾದೆ- ಅರಸಿನಮಕ್ಕಿ -ಶಿಶಿಲ ಮಾರ್ಗವಾಗಿ ಸರ್ಕಾರಿ ಬಸ್ ಸಂಚಾರ ಮರು ಪ್ರಾರಂಭಿಸುವಂತೆ ಕಳೆಂಜ ಕಾಂಗ್ರೆಸ್ ಗ್ರಾಮ ಸಮಿತಿಯಿಂದ ಮನವಿ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿ ತಜ್ಞರ ದಿನಾಚರಣೆ: ಉಜಿರೆ ನಗರದಲ್ಲಿ ಜಾಗೃತಿ ರ‍್ಯಾಲಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ

Suddi Udaya

ವಾಲಿಬಾಲ್ ಕ್ರೀಡಾಕೂಟ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 20ನೇ‌ ಧರ್ಮಸ್ಥಳ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya
error: Content is protected !!