23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿನಿಧನ

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

ನಾರಾವಿ: ಕೊಕ್ರಾಡಿಯಲ್ಲಿ ಬೆಳಿಗ್ಗೆ ನಡೆದ ಬೈಕ್ ಮತ್ತು ಕೋಳಿ ಸಾಗಾಟದ ಪಿಕಪ್ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕೊಕ್ರಾಡಿಯ ಯುವಕ, ಮೂಡಬಿದ್ರೆ ಕಾಲೇಜಿನ ವಿಧ್ಯಾರ್ಥಿ ಉಜ್ವಲ್ ಹೆಗ್ಡೆ ಸಾವನ್ನಪ್ಪಿದ್ದಾರೆ.

ಮೂಡಬಿದ್ರೆಯ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಉಜ್ವಲ್ ಅವರು ಕಾಲೇಜಿಗೆ ಹೊರಡುವ ಸಂದರ್ಭ ಈ ಘಟನೆ ನಡೆದಿದೆ.

ಮೃತರು ತಂದೆ ಲಾಲ್ ಚಂದ್ರ ಹೆಗ್ಡೆ, ತಾಯಿ ಅಂಬುಜಾ ಟೀಚರ್, ಸಹೋದರ ನವಲ್ ಹೆಗ್ಡೆ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿಭಾ ಸಂಗಮ ಕಾರ್ಯಕ್ರಮ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಕಕ್ಕಿಂಜೆ : ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಡಿ.ಕೆ

Suddi Udaya

ಕೊಕ್ಕಡ: ಕಾಡಾನೆ ಪ್ರತ್ಯಕ್ಷ

Suddi Udaya
error: Content is protected !!