27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

ಕಣಿಯೂರು: ಫೆ 20 ಕಣಿಯೂರು ವಿಪತ್ತು ನಿರ್ವಹಣಾ ಶೌರ್ಯ ಘಟಕದ ಸ್ವಯಂಸೇವಕರಿಂದ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲಾಯಿತು.


ಈ ಸಂಧರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ,ಬ್ರಹ್ಮಕಲಶೋತ್ಸವ ಕಾರ್ಯಾಧ್ಯಕ್ಷರಾದ ಜಯಂತ ಕೋಟ್ಯಾನ್,ಯೋಜನಾಧಿಕಾರಿ ಯಶವಂತ್ ಮೆಚ್ಚುಗೆ ವ್ಯಕ್ತಪಡಿಸಿದರು. ಗುರುವಾಯನಕೆರೆ ಶೌರ್ಯ ಘಟಕ ಮಾಸ್ಟರ್ ಶ್ರೀಕಾಂತ್ ಪಟವರ್ಧನ್ ,ಕಣಿಯೂರು ಘಟಕ ಸಂಯೋಜಕರಾದ ಶ್ರೀಮತಿ ಚಂದ್ರಕಲಾ,ಘಟಕ ಪ್ರತಿನಿಧಿ ಗಿರೀಶ್ ಗೌಡ ಬಿ.ಕೆ ಮೈರೋಳ್ತಡ್ಕ, ದಿನೇಶ್ ಗೌಡ ಖಂಡಿಗ,ಶ್ರೀಮತಿ ವಿಮಲಾ,ಶ್ರೀಮತಿ ಲತಾ,ರತನ್ ಕುಮಾರ್,ಆನಂದ ಗೌಡ,ಉಮೇಶ್ ಗೌಡ ,ರೋಹಿತ್ ಶೆಟ್ಟಿ, ಶರತ್,ಲೋಕೇಶ್‌ ಮೂಲ್ಯ,ಸುಂದರ ಪೈರೊಟ್ಟು,ಸುರೇಶ್ ಸೇವಾಕಾರ್ಯದಲ್ಲಿ 13 ಜನ ಸ್ವಯಂಸೇವಕರು ಭಾಗವಹಿಸಿದರು. ಸ್ವಯಂಸೇವಕರಿಗೆ ಸಮಿತಿಯವರು ಗೌರವಿಸಿದರು.

Related posts

ತಾಲೂಕು ಎಸ್.ಸಿ ಮೋರ್ಚಾ ಅಧ್ಯಕ್ಷ ಈಶ್ವರ ಬೈರ ಮನೆಗೆ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಕಾಲೇಜಿಗೆ ಪ್ರಾಜೆಕ್ಟರ್ ಹಸ್ತಾಂತರ ಮತ್ತು ರಾಷ್ಟ್ರೀಯ ಅಧ್ಯಕ್ಷರ ಭೇಟಿ

Suddi Udaya

ಬಿಜೆಪಿ ಶಿಶಿಲ ಶಕ್ತಿ ಕೇಂದ್ರದ ಪ್ರಮುಖ್ ರಾಗಿ ಸಂದೀಪ್ ಆಯ್ಕೆ

Suddi Udaya

ಯಂಗ್ ಚಾಲೆಂಜರ್ಸ್ ವತಿಯಿಂದ ಪ್ರತಿಭಾ ಪುರಸ್ಕಾರ- ಶೈಕ್ಷಣಿಕ ನಿಧಿ ಹಸ್ತಾಂತರ

Suddi Udaya

ಶೌರ್ಯ ತುರ್ತು ಸ್ಪಂದನಾ ತಂಡಕ್ಕೆ ಅಂತಾರಾಷ್ಟ್ರೀಯ ತರಬೇತುದಾರರಿಂದ ತರಬೇತಿ

Suddi Udaya

ತೆಂಕುಬೈಲು ಪಿಲಿಚಾಮುಂಡಿ ದೈವ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ದೈವಗಳ ಪತ್ತನಾಜೆ ನೇಮೋತ್ಸವ

Suddi Udaya
error: Content is protected !!