23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

ಕಣಿಯೂರು: ಫೆ 20 ಕಣಿಯೂರು ವಿಪತ್ತು ನಿರ್ವಹಣಾ ಶೌರ್ಯ ಘಟಕದ ಸ್ವಯಂಸೇವಕರಿಂದ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲಾಯಿತು.


ಈ ಸಂಧರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ,ಬ್ರಹ್ಮಕಲಶೋತ್ಸವ ಕಾರ್ಯಾಧ್ಯಕ್ಷರಾದ ಜಯಂತ ಕೋಟ್ಯಾನ್,ಯೋಜನಾಧಿಕಾರಿ ಯಶವಂತ್ ಮೆಚ್ಚುಗೆ ವ್ಯಕ್ತಪಡಿಸಿದರು. ಗುರುವಾಯನಕೆರೆ ಶೌರ್ಯ ಘಟಕ ಮಾಸ್ಟರ್ ಶ್ರೀಕಾಂತ್ ಪಟವರ್ಧನ್ ,ಕಣಿಯೂರು ಘಟಕ ಸಂಯೋಜಕರಾದ ಶ್ರೀಮತಿ ಚಂದ್ರಕಲಾ,ಘಟಕ ಪ್ರತಿನಿಧಿ ಗಿರೀಶ್ ಗೌಡ ಬಿ.ಕೆ ಮೈರೋಳ್ತಡ್ಕ, ದಿನೇಶ್ ಗೌಡ ಖಂಡಿಗ,ಶ್ರೀಮತಿ ವಿಮಲಾ,ಶ್ರೀಮತಿ ಲತಾ,ರತನ್ ಕುಮಾರ್,ಆನಂದ ಗೌಡ,ಉಮೇಶ್ ಗೌಡ ,ರೋಹಿತ್ ಶೆಟ್ಟಿ, ಶರತ್,ಲೋಕೇಶ್‌ ಮೂಲ್ಯ,ಸುಂದರ ಪೈರೊಟ್ಟು,ಸುರೇಶ್ ಸೇವಾಕಾರ್ಯದಲ್ಲಿ 13 ಜನ ಸ್ವಯಂಸೇವಕರು ಭಾಗವಹಿಸಿದರು. ಸ್ವಯಂಸೇವಕರಿಗೆ ಸಮಿತಿಯವರು ಗೌರವಿಸಿದರು.

Related posts

ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ನವೋದಯ ಪ್ರೌಢಶಾಲೆ ಮತ್ತು ಲಾಯಿಲ ಬಿ.ಇಡಿ ಕಾಲೇಜಿನ ನಿವೃತ್ತ ಗೌರವ ಪ್ರಾಧ್ಯಾಪಕ ಪಿ ವೆಂಕಟರಮಣ ನಿಧನ

Suddi Udaya

ಜಾಂಡೀಸ್ ಉಲ್ಬಣಗೊಂಡು ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವಾಧ್ಯಕ್ಷ ಸುಧೀಶ್ ಹೆಗ್ಡೆ ನಿಧನ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಣಕಾಸು ಮತ್ತು ಡಿಜಿಟಲ್ ಸಾಕ್ಷರತಾ ಶಿಬಿರ

Suddi Udaya

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

Suddi Udaya

ಬೆಳ್ತಂಗಡಿ: ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಕಸ್ಟಡಿ ಅಂತ್ಯ ವಾಪಸ್ ಕೇರಳ ಜೈಲಿಗೆ ಕಳುಹಿಸಿದ ನ್ಯಾಯಾಲಯ

Suddi Udaya
error: Content is protected !!