25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

ಕಣಿಯೂರು: ಫೆ 20 ಕಣಿಯೂರು ವಿಪತ್ತು ನಿರ್ವಹಣಾ ಶೌರ್ಯ ಘಟಕದ ಸ್ವಯಂಸೇವಕರಿಂದ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲಾಯಿತು.


ಈ ಸಂಧರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ,ಬ್ರಹ್ಮಕಲಶೋತ್ಸವ ಕಾರ್ಯಾಧ್ಯಕ್ಷರಾದ ಜಯಂತ ಕೋಟ್ಯಾನ್,ಯೋಜನಾಧಿಕಾರಿ ಯಶವಂತ್ ಮೆಚ್ಚುಗೆ ವ್ಯಕ್ತಪಡಿಸಿದರು. ಗುರುವಾಯನಕೆರೆ ಶೌರ್ಯ ಘಟಕ ಮಾಸ್ಟರ್ ಶ್ರೀಕಾಂತ್ ಪಟವರ್ಧನ್ ,ಕಣಿಯೂರು ಘಟಕ ಸಂಯೋಜಕರಾದ ಶ್ರೀಮತಿ ಚಂದ್ರಕಲಾ,ಘಟಕ ಪ್ರತಿನಿಧಿ ಗಿರೀಶ್ ಗೌಡ ಬಿ.ಕೆ ಮೈರೋಳ್ತಡ್ಕ, ದಿನೇಶ್ ಗೌಡ ಖಂಡಿಗ,ಶ್ರೀಮತಿ ವಿಮಲಾ,ಶ್ರೀಮತಿ ಲತಾ,ರತನ್ ಕುಮಾರ್,ಆನಂದ ಗೌಡ,ಉಮೇಶ್ ಗೌಡ ,ರೋಹಿತ್ ಶೆಟ್ಟಿ, ಶರತ್,ಲೋಕೇಶ್‌ ಮೂಲ್ಯ,ಸುಂದರ ಪೈರೊಟ್ಟು,ಸುರೇಶ್ ಸೇವಾಕಾರ್ಯದಲ್ಲಿ 13 ಜನ ಸ್ವಯಂಸೇವಕರು ಭಾಗವಹಿಸಿದರು. ಸ್ವಯಂಸೇವಕರಿಗೆ ಸಮಿತಿಯವರು ಗೌರವಿಸಿದರು.

Related posts

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವೃತಾಚರಣೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಬಜೆಟ್ ನಲ್ಲಿ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗಾಗಿ 10 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ:ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ : ಶೇಖರ್ ಲಾಯಿಲ

Suddi Udaya

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

Suddi Udaya
error: Content is protected !!