September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

ಕಣಿಯೂರು: ಫೆ 20 ಕಣಿಯೂರು ವಿಪತ್ತು ನಿರ್ವಹಣಾ ಶೌರ್ಯ ಘಟಕದ ಸ್ವಯಂಸೇವಕರಿಂದ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲಾಯಿತು.


ಈ ಸಂಧರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ,ಬ್ರಹ್ಮಕಲಶೋತ್ಸವ ಕಾರ್ಯಾಧ್ಯಕ್ಷರಾದ ಜಯಂತ ಕೋಟ್ಯಾನ್,ಯೋಜನಾಧಿಕಾರಿ ಯಶವಂತ್ ಮೆಚ್ಚುಗೆ ವ್ಯಕ್ತಪಡಿಸಿದರು. ಗುರುವಾಯನಕೆರೆ ಶೌರ್ಯ ಘಟಕ ಮಾಸ್ಟರ್ ಶ್ರೀಕಾಂತ್ ಪಟವರ್ಧನ್ ,ಕಣಿಯೂರು ಘಟಕ ಸಂಯೋಜಕರಾದ ಶ್ರೀಮತಿ ಚಂದ್ರಕಲಾ,ಘಟಕ ಪ್ರತಿನಿಧಿ ಗಿರೀಶ್ ಗೌಡ ಬಿ.ಕೆ ಮೈರೋಳ್ತಡ್ಕ, ದಿನೇಶ್ ಗೌಡ ಖಂಡಿಗ,ಶ್ರೀಮತಿ ವಿಮಲಾ,ಶ್ರೀಮತಿ ಲತಾ,ರತನ್ ಕುಮಾರ್,ಆನಂದ ಗೌಡ,ಉಮೇಶ್ ಗೌಡ ,ರೋಹಿತ್ ಶೆಟ್ಟಿ, ಶರತ್,ಲೋಕೇಶ್‌ ಮೂಲ್ಯ,ಸುಂದರ ಪೈರೊಟ್ಟು,ಸುರೇಶ್ ಸೇವಾಕಾರ್ಯದಲ್ಲಿ 13 ಜನ ಸ್ವಯಂಸೇವಕರು ಭಾಗವಹಿಸಿದರು. ಸ್ವಯಂಸೇವಕರಿಗೆ ಸಮಿತಿಯವರು ಗೌರವಿಸಿದರು.

Related posts

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ.

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಡಾ. ಶ್ಯಾಮ ಪ್ರಸಾದ್ ಮುಖರ್ಜಿರವರ 125 ನೇ ಜನ್ಮದಿನಾಚರಣೆ

Suddi Udaya

ಮಾಗಡಿ ಕನ್ನಡ ಪರ ಸಂಘಟನೆಗಳ ಸದಸ್ಯರ ಧರ್ಮಸ್ಥಳ ಭೇಟಿ

Suddi Udaya

ಫೆ.6 : ನಡ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಸವಣಾಲು : ಮಂಜದಬೆಟ್ಟು ನಿವಾಸಿ ನಾರಾಯಣ ಆಚಾರ್ಯ ನಿಧನ

Suddi Udaya

ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು

Suddi Udaya
error: Content is protected !!