25.5 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಎಮ್. ಹಮೀದ್ ವೇಣೂರು ನಿಧನ


ವೇಣೂರು: ಇಲ್ಲಿಯ ಕೊಪ್ಪದ ಬಾಕಿಮಾರು ನಿವಾಸಿ ಎಂ. ಹಮೀದ್ (65ವ) ರವರು ಫೆ. 22 ರಂದು ತನ್ನ ಸ್ವಗೃಹದಲ್ಲಿ ನಿಧನ ಹೊಂದಿದರು.
ಇವರು ಕೆಲವು ವರ್ಷಗಳ ಕಾಲ ವೇಣೂರು ಸಿ.ಎ. ಬ್ಯಾಂಕಿನಲ್ಲಿ ದಿನಕೂಲಿ ನೌಕರರಾಗಿ ಕೆಲಸ ನಿರ್ವಹಿಸಿದ್ದರು.
ಮೃತರು ಓರ್ವ ಪುತ್ರ , ಓರ್ವ ಪುತ್ರಿ ಹಾಗೂ ಬಂಧು ಮಿತ್ರರನ್ನು ಅಗಲಿರುತ್ತಾರೆ.

Related posts

ಕುಕ್ಕಾವು: ಮನೆ ಮಹಡಿಯಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೇಸ್ತ್ರಿ ಹರೀಶ್ ಮೃತ್ಯು

Suddi Udaya

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

Suddi Udaya

ಮುಂಡಾಜೆ ಶಾಂಭವಿ ರೈ ನಿಧನ

Suddi Udaya

ಬಳಂಜ:ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

Suddi Udaya

ಇಂದಬೆಟ್ಟು ಗ್ರಾಮದ ಪರಾರಿ ಮನೆ ನಿವಾಸಿ ದಿನೇಶ್ ನಿಧನ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸೋಮನಾಥ ನಾಯಕ್ ಸಂತಾಪ

Suddi Udaya
error: Content is protected !!