23.6 C
ಪುತ್ತೂರು, ಬೆಳ್ತಂಗಡಿ
April 12, 2025
ತಾಲೂಕು ಸುದ್ದಿಸಾಧಕರು

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

ಅಧ್ಯಕ್ಷ ಪೃಥ್ವಿರಂಜನ್‌ ರಾವ್‌, ಪ್ರಧಾನ ಕಾಯ೯ದಶಿ೯ ಹೆಚ್‌. ಪದ್ಮಕುಮಾರ್‌

ಬೆಳ್ತಂಗಡಿ: ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿಯ ಸಭೆಯು ಬೆಳ್ತಂಗಡಿ ಜೇಸಿ ಭವನದಲ್ಲಿ ಸಂಘದ ಅಧ್ಯಕ್ಷರಾದ ಸುಬ್ರಹ್ಮಣ್ಯ ಕುಮಾರ್‌ರವರ ಅಧ್ಯಕ್ಷತೆಯಲ್ಲಿ ಫೆ.12ರಂದು ಜರುಗಿತು.
ಕಾಯ೯ದಶಿ೯ ಸುರೇಂದ್ರ ಬಂಗೇರ ಸ್ವಾಗತಿಸಿದರು. ಸಂಘದ ಕೋಶಾಧಿಕಾರಿ ಹೆಚ್‌. ಪದ್ಮಕುಮಾರ್‌2022ನೇ ಸಾಲಿನ 35ನೇ ವಷ೯ದ ಶ್ರೀ ಧಮ೯ಸ್ಥಳ ಮೇಳದ ಯಕ್ಷಗಾನ ಬಯಲಾಟದ ಖಚು೯-ವೆಚ್ಚದ ಲೆಕ್ಕಪತ್ರವನ್ನು ಸಭೆಗೆ ಮಂಡಿಸಿದರು. ಲೆಕ್ಕಪತ್ರವನ್ನು ಸವಾ೯ನುಮತದಿಂದ ಮಂಜೂರು ಮಾಡಲಾಯಿತು. ಈ ಸಂದಭ೯ದಲ್ಲಿ 2023ರ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಪೃಥ್ವಿರಂಜನ್‌ ರಾವ್‌ ಅಧ್ಯಕ್ಷರು, ಸತೀಶ್‌ ಆಚಾರ್‌ ಉಪಾಧ್ಯಕ್ಷರು, ಹೆಚ್‌. ಪದ್ಮಕುಮಾರ್‌ ಪ್ರಧಾನ ಕಾಯ೯ದಶಿ೯, ಸುರೇಂದ್ರ ಬಂಗೇರ ಕೋಶಾಧಿಕಾರಿ, ಸುರೇಶ್‌ ಶೆಟ್ಟಿ ಜೊತ್ ಕಾಯ೯ದಶಿ೯, ಸಲಹಾ ಸಮಿತಿ ಸದಸ್ಯರಾಗಿ ವಿಠಲ ಶೆಟ್ಟಿ, ಸುಬ್ರಹ್ಮಣ್ಯ ಕುಮಾರ್‌, ಕಮಲಾಕ್ಷ ಆಚಾರ್‌, ರಂಜಿತ್‌ ಬೆಳ್ತಂಗಡಿ, ವಿವೇಕಾನಂದ ಪ್ರಭು ಮೂಜೆ೯, ಗೋಪಾಲ ರಾವ್‌, ಪ್ರಶಾಂತ್‌, ಅನಂತಕೃಷ್ಣ, ಗಣೇಶ್‌ ಇವರನ್ನು ಆಯ್ಕೆ ಮಾಡಲಾಯಿತು. ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು. ನೂತನ ಕಾಯ೯ದಶಿ೯ ಪದ್ಮಕುಮಾರ್‌ ವಂದಿಸಿದರು.

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.366 ಕೋಟಿ ವಾರ್ಷಿಕ ವ್ಯವಹಾರ, ರೂ.1ಕೋಟಿ 64 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 16 ಡಿವಿಡೆಂಟ್

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ

Suddi Udaya

ಹೊಸಂಗಡಿ: ಬಡಕೋಡಿ ನಿವಾಸಿ ಶ್ರೀಮತಿ ಸುಶೀಲ ನಿಧನ

Suddi Udaya

ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ – ಮಾದಪ್ಪ ಸ್ಮಾರಕ ಟ್ರೋಫಿ

Suddi Udaya

ಪ್ರಯಾಗ್ ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನಗೈದ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya
error: Content is protected !!