September 6, 2026
ತಾಲೂಕು ಸುದ್ದಿಸಾಧಕರು

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

ಅಧ್ಯಕ್ಷ ಪೃಥ್ವಿರಂಜನ್‌ ರಾವ್‌, ಪ್ರಧಾನ ಕಾಯ೯ದಶಿ೯ ಹೆಚ್‌. ಪದ್ಮಕುಮಾರ್‌

ಬೆಳ್ತಂಗಡಿ: ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿಯ ಸಭೆಯು ಬೆಳ್ತಂಗಡಿ ಜೇಸಿ ಭವನದಲ್ಲಿ ಸಂಘದ ಅಧ್ಯಕ್ಷರಾದ ಸುಬ್ರಹ್ಮಣ್ಯ ಕುಮಾರ್‌ರವರ ಅಧ್ಯಕ್ಷತೆಯಲ್ಲಿ ಫೆ.12ರಂದು ಜರುಗಿತು.
ಕಾಯ೯ದಶಿ೯ ಸುರೇಂದ್ರ ಬಂಗೇರ ಸ್ವಾಗತಿಸಿದರು. ಸಂಘದ ಕೋಶಾಧಿಕಾರಿ ಹೆಚ್‌. ಪದ್ಮಕುಮಾರ್‌2022ನೇ ಸಾಲಿನ 35ನೇ ವಷ೯ದ ಶ್ರೀ ಧಮ೯ಸ್ಥಳ ಮೇಳದ ಯಕ್ಷಗಾನ ಬಯಲಾಟದ ಖಚು೯-ವೆಚ್ಚದ ಲೆಕ್ಕಪತ್ರವನ್ನು ಸಭೆಗೆ ಮಂಡಿಸಿದರು. ಲೆಕ್ಕಪತ್ರವನ್ನು ಸವಾ೯ನುಮತದಿಂದ ಮಂಜೂರು ಮಾಡಲಾಯಿತು. ಈ ಸಂದಭ೯ದಲ್ಲಿ 2023ರ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಪೃಥ್ವಿರಂಜನ್‌ ರಾವ್‌ ಅಧ್ಯಕ್ಷರು, ಸತೀಶ್‌ ಆಚಾರ್‌ ಉಪಾಧ್ಯಕ್ಷರು, ಹೆಚ್‌. ಪದ್ಮಕುಮಾರ್‌ ಪ್ರಧಾನ ಕಾಯ೯ದಶಿ೯, ಸುರೇಂದ್ರ ಬಂಗೇರ ಕೋಶಾಧಿಕಾರಿ, ಸುರೇಶ್‌ ಶೆಟ್ಟಿ ಜೊತ್ ಕಾಯ೯ದಶಿ೯, ಸಲಹಾ ಸಮಿತಿ ಸದಸ್ಯರಾಗಿ ವಿಠಲ ಶೆಟ್ಟಿ, ಸುಬ್ರಹ್ಮಣ್ಯ ಕುಮಾರ್‌, ಕಮಲಾಕ್ಷ ಆಚಾರ್‌, ರಂಜಿತ್‌ ಬೆಳ್ತಂಗಡಿ, ವಿವೇಕಾನಂದ ಪ್ರಭು ಮೂಜೆ೯, ಗೋಪಾಲ ರಾವ್‌, ಪ್ರಶಾಂತ್‌, ಅನಂತಕೃಷ್ಣ, ಗಣೇಶ್‌ ಇವರನ್ನು ಆಯ್ಕೆ ಮಾಡಲಾಯಿತು. ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು. ನೂತನ ಕಾಯ೯ದಶಿ೯ ಪದ್ಮಕುಮಾರ್‌ ವಂದಿಸಿದರು.

Related posts

ಬಂಗೇರರು ಕೊನೆಯ ಬಾರಿ ವಿಧಾನಸೌಧಕ್ಕೆ ಭೇಟಿ ನೀಡಿ ಶಿಫಾರಸ್ಸು ಮಾಡಿದ ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿ ಗೌರವ ನೀಡಿದ ಮುಖ್ಯಮಂತ್ರಿಗಳು

Suddi Udaya

ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರ ಭೇಟಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಸಾರ್ವಜನಿಕ ಸೇವೆಯಲ್ಲಿ ಸಾರ್ಥಕದ 52 ಸಂವತ್ಸರಗಳನ್ನು ಪೂರೈಸಿದ ಬೆಳ್ತಂಗಡಿ ಲಯನ್ಸ್ ಕ್ಲಬ್-ಮಾ.22: ಲಯನ್ಸ್ ಸೇವಾ ಭವನದ ಉದ್ಘಾಟನಾ ಸಮಾರಂಭ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ರೆಡ್ ಕಲರ್ ಸಂಭ್ರಮ

Suddi Udaya

ಜು.26: ಅಭಯ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya
error: Content is protected !!