April 2, 2025
ನಿಧನ

ಎಮ್. ಹಮೀದ್ ವೇಣೂರು ನಿಧನ


ವೇಣೂರು: ಇಲ್ಲಿಯ ಕೊಪ್ಪದ ಬಾಕಿಮಾರು ನಿವಾಸಿ ಎಂ. ಹಮೀದ್ (65ವ) ರವರು ಫೆ. 22 ರಂದು ತನ್ನ ಸ್ವಗೃಹದಲ್ಲಿ ನಿಧನ ಹೊಂದಿದರು.
ಇವರು ಕೆಲವು ವರ್ಷಗಳ ಕಾಲ ವೇಣೂರು ಸಿ.ಎ. ಬ್ಯಾಂಕಿನಲ್ಲಿ ದಿನಕೂಲಿ ನೌಕರರಾಗಿ ಕೆಲಸ ನಿರ್ವಹಿಸಿದ್ದರು.
ಮೃತರು ಓರ್ವ ಪುತ್ರ , ಓರ್ವ ಪುತ್ರಿ ಹಾಗೂ ಬಂಧು ಮಿತ್ರರನ್ನು ಅಗಲಿರುತ್ತಾರೆ.

Related posts

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ಅಳದಂಗಡಿ: ಸೂಳಬೆಟ್ಟು ನಿವಾಸಿ ವಾಣಿ ಜೋಶಿ ನಿಧನ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ಕಲಾವಿದ ಗಂಗಾಧರ ಪುತ್ತೂರು ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ನಿಧನ

Suddi Udaya

ಕಬಡ್ಡಿ ಪಟು ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ ನಿಧನ

Suddi Udaya
error: Content is protected !!