25.5 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಎಮ್. ಹಮೀದ್ ವೇಣೂರು ನಿಧನ


ವೇಣೂರು: ಇಲ್ಲಿಯ ಕೊಪ್ಪದ ಬಾಕಿಮಾರು ನಿವಾಸಿ ಎಂ. ಹಮೀದ್ (65ವ) ರವರು ಫೆ. 22 ರಂದು ತನ್ನ ಸ್ವಗೃಹದಲ್ಲಿ ನಿಧನ ಹೊಂದಿದರು.
ಇವರು ಕೆಲವು ವರ್ಷಗಳ ಕಾಲ ವೇಣೂರು ಸಿ.ಎ. ಬ್ಯಾಂಕಿನಲ್ಲಿ ದಿನಕೂಲಿ ನೌಕರರಾಗಿ ಕೆಲಸ ನಿರ್ವಹಿಸಿದ್ದರು.
ಮೃತರು ಓರ್ವ ಪುತ್ರ , ಓರ್ವ ಪುತ್ರಿ ಹಾಗೂ ಬಂಧು ಮಿತ್ರರನ್ನು ಅಗಲಿರುತ್ತಾರೆ.

Related posts

ನಾಲ್ಕೂರು: ಅಸೌಖ್ಯದಿಂದ ಯೈಕುರಿ ವಸಂತಿ ನಿಧನ

Suddi Udaya

ಧರ್ಮಸ್ಥಳ: ಜೋಡುಸ್ಥಾನದಲ್ಲಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಮೇಲಂತಬೆಟ್ಟು: ಶಾಂತಿನಗರ ನಿವಾಸಿ ಐಸಾಕ್ ಡಿಸೋಜಾ ನಿಧನ

Suddi Udaya

ಉಜಿರೆ : ಹಲಕ್ಕೆ ನಿವಾಸಿ ಫ್ಲೋರಿನ್ ರೆಬೆಲ್ಲೋ ನಿಧನ

Suddi Udaya

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

Suddi Udaya

ಹಿರಿಯ ಕಾಂಗ್ರೆಸ್ ಕಾರ್ಯಕರ್ತ ವಾಸು ಗೌಡ ಬಂದಾರು ನಿಧನ

Suddi Udaya
error: Content is protected !!