23.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಎಮ್. ಹಮೀದ್ ವೇಣೂರು ನಿಧನ


ವೇಣೂರು: ಇಲ್ಲಿಯ ಕೊಪ್ಪದ ಬಾಕಿಮಾರು ನಿವಾಸಿ ಎಂ. ಹಮೀದ್ (65ವ) ರವರು ಫೆ. 22 ರಂದು ತನ್ನ ಸ್ವಗೃಹದಲ್ಲಿ ನಿಧನ ಹೊಂದಿದರು.
ಇವರು ಕೆಲವು ವರ್ಷಗಳ ಕಾಲ ವೇಣೂರು ಸಿ.ಎ. ಬ್ಯಾಂಕಿನಲ್ಲಿ ದಿನಕೂಲಿ ನೌಕರರಾಗಿ ಕೆಲಸ ನಿರ್ವಹಿಸಿದ್ದರು.
ಮೃತರು ಓರ್ವ ಪುತ್ರ , ಓರ್ವ ಪುತ್ರಿ ಹಾಗೂ ಬಂಧು ಮಿತ್ರರನ್ನು ಅಗಲಿರುತ್ತಾರೆ.

Related posts

ನಾಲ್ಕೂರು: ಮೋನಪ್ಪ ಪೂಜಾರಿ ಖಂಡಿಗ ನಿಧನ

Suddi Udaya

ಧರ್ಮಸ್ಥಳ: ಕೃಷ್ಣಮೂರ್ತಿ ರಾವ್ ಸಿ ಜಿ ನಿಧನ

Suddi Udaya

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಬೆಳ್ತಂಗಡಿ: ಯುವ ಇಂಜೀನಿಯರ್ ಕುತೂಬುದ್ದೀನ್ ಗೋಳಿಕಟ್ಟೆ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ: ರಾಡ್ ಗೆ ನೇಣುಬಿಗಿದು ವೃದ್ಧ ಆತ್ಮಹತ್ಯೆಗೆ ಶರಣು

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya
error: Content is protected !!