April 2, 2025
ತಾಲೂಕು ಸುದ್ದಿಸಾಧಕರು

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

ಅಧ್ಯಕ್ಷ ಪೃಥ್ವಿರಂಜನ್‌ ರಾವ್‌, ಪ್ರಧಾನ ಕಾಯ೯ದಶಿ೯ ಹೆಚ್‌. ಪದ್ಮಕುಮಾರ್‌

ಬೆಳ್ತಂಗಡಿ: ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿಯ ಸಭೆಯು ಬೆಳ್ತಂಗಡಿ ಜೇಸಿ ಭವನದಲ್ಲಿ ಸಂಘದ ಅಧ್ಯಕ್ಷರಾದ ಸುಬ್ರಹ್ಮಣ್ಯ ಕುಮಾರ್‌ರವರ ಅಧ್ಯಕ್ಷತೆಯಲ್ಲಿ ಫೆ.12ರಂದು ಜರುಗಿತು.
ಕಾಯ೯ದಶಿ೯ ಸುರೇಂದ್ರ ಬಂಗೇರ ಸ್ವಾಗತಿಸಿದರು. ಸಂಘದ ಕೋಶಾಧಿಕಾರಿ ಹೆಚ್‌. ಪದ್ಮಕುಮಾರ್‌2022ನೇ ಸಾಲಿನ 35ನೇ ವಷ೯ದ ಶ್ರೀ ಧಮ೯ಸ್ಥಳ ಮೇಳದ ಯಕ್ಷಗಾನ ಬಯಲಾಟದ ಖಚು೯-ವೆಚ್ಚದ ಲೆಕ್ಕಪತ್ರವನ್ನು ಸಭೆಗೆ ಮಂಡಿಸಿದರು. ಲೆಕ್ಕಪತ್ರವನ್ನು ಸವಾ೯ನುಮತದಿಂದ ಮಂಜೂರು ಮಾಡಲಾಯಿತು. ಈ ಸಂದಭ೯ದಲ್ಲಿ 2023ರ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಪೃಥ್ವಿರಂಜನ್‌ ರಾವ್‌ ಅಧ್ಯಕ್ಷರು, ಸತೀಶ್‌ ಆಚಾರ್‌ ಉಪಾಧ್ಯಕ್ಷರು, ಹೆಚ್‌. ಪದ್ಮಕುಮಾರ್‌ ಪ್ರಧಾನ ಕಾಯ೯ದಶಿ೯, ಸುರೇಂದ್ರ ಬಂಗೇರ ಕೋಶಾಧಿಕಾರಿ, ಸುರೇಶ್‌ ಶೆಟ್ಟಿ ಜೊತ್ ಕಾಯ೯ದಶಿ೯, ಸಲಹಾ ಸಮಿತಿ ಸದಸ್ಯರಾಗಿ ವಿಠಲ ಶೆಟ್ಟಿ, ಸುಬ್ರಹ್ಮಣ್ಯ ಕುಮಾರ್‌, ಕಮಲಾಕ್ಷ ಆಚಾರ್‌, ರಂಜಿತ್‌ ಬೆಳ್ತಂಗಡಿ, ವಿವೇಕಾನಂದ ಪ್ರಭು ಮೂಜೆ೯, ಗೋಪಾಲ ರಾವ್‌, ಪ್ರಶಾಂತ್‌, ಅನಂತಕೃಷ್ಣ, ಗಣೇಶ್‌ ಇವರನ್ನು ಆಯ್ಕೆ ಮಾಡಲಾಯಿತು. ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು. ನೂತನ ಕಾಯ೯ದಶಿ೯ ಪದ್ಮಕುಮಾರ್‌ ವಂದಿಸಿದರು.

Related posts

ಬೆಳ್ತಂಗಡಿ: ತಾಲೂಕು ಮಹಿಳಾ ವೇದಿಕೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ತುಳು ಸಂಘ ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜು ಆಶ್ರಯದಲ್ಲಿ ಎರಡು ದಿನಗಳ ತಾಲೂಕು ಮಟ್ಟದ ತುಳು ಸಾಹಿತ್ಯ ರಚನಾ ಕಮ್ಮಟ ಉದ್ಘಾಟನೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿಯ ಧರ್ಮದರ್ಶಿ ಹರೀಶ್ ದಂಪತಿಗಳಿಂದ ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಗೊಗ್ರಾಸಕ್ಕಾಗಿ ರೂ.25,000 ದೇಣಿಗೆ ಹಸ್ತಾಂತರ

Suddi Udaya

ದ ಕ.ಜಿಲ್ಲೆಗೆ ಸುವರ್ಣ ಕರ್ನಾಟಕ ರಥಯಾತ್ರೆ: ಉಜಿರೆಯಲ್ಲಿ ಸಂಭ್ರಮದ ಸ್ವಾಗತ

Suddi Udaya
error: Content is protected !!