29.6 C
ಪುತ್ತೂರು, ಬೆಳ್ತಂಗಡಿ
May 17, 2025
ತಾಲೂಕು ಸುದ್ದಿಸಾಧಕರು

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

ಅಧ್ಯಕ್ಷ ಪೃಥ್ವಿರಂಜನ್‌ ರಾವ್‌, ಪ್ರಧಾನ ಕಾಯ೯ದಶಿ೯ ಹೆಚ್‌. ಪದ್ಮಕುಮಾರ್‌

ಬೆಳ್ತಂಗಡಿ: ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿಯ ಸಭೆಯು ಬೆಳ್ತಂಗಡಿ ಜೇಸಿ ಭವನದಲ್ಲಿ ಸಂಘದ ಅಧ್ಯಕ್ಷರಾದ ಸುಬ್ರಹ್ಮಣ್ಯ ಕುಮಾರ್‌ರವರ ಅಧ್ಯಕ್ಷತೆಯಲ್ಲಿ ಫೆ.12ರಂದು ಜರುಗಿತು.
ಕಾಯ೯ದಶಿ೯ ಸುರೇಂದ್ರ ಬಂಗೇರ ಸ್ವಾಗತಿಸಿದರು. ಸಂಘದ ಕೋಶಾಧಿಕಾರಿ ಹೆಚ್‌. ಪದ್ಮಕುಮಾರ್‌2022ನೇ ಸಾಲಿನ 35ನೇ ವಷ೯ದ ಶ್ರೀ ಧಮ೯ಸ್ಥಳ ಮೇಳದ ಯಕ್ಷಗಾನ ಬಯಲಾಟದ ಖಚು೯-ವೆಚ್ಚದ ಲೆಕ್ಕಪತ್ರವನ್ನು ಸಭೆಗೆ ಮಂಡಿಸಿದರು. ಲೆಕ್ಕಪತ್ರವನ್ನು ಸವಾ೯ನುಮತದಿಂದ ಮಂಜೂರು ಮಾಡಲಾಯಿತು. ಈ ಸಂದಭ೯ದಲ್ಲಿ 2023ರ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಪೃಥ್ವಿರಂಜನ್‌ ರಾವ್‌ ಅಧ್ಯಕ್ಷರು, ಸತೀಶ್‌ ಆಚಾರ್‌ ಉಪಾಧ್ಯಕ್ಷರು, ಹೆಚ್‌. ಪದ್ಮಕುಮಾರ್‌ ಪ್ರಧಾನ ಕಾಯ೯ದಶಿ೯, ಸುರೇಂದ್ರ ಬಂಗೇರ ಕೋಶಾಧಿಕಾರಿ, ಸುರೇಶ್‌ ಶೆಟ್ಟಿ ಜೊತ್ ಕಾಯ೯ದಶಿ೯, ಸಲಹಾ ಸಮಿತಿ ಸದಸ್ಯರಾಗಿ ವಿಠಲ ಶೆಟ್ಟಿ, ಸುಬ್ರಹ್ಮಣ್ಯ ಕುಮಾರ್‌, ಕಮಲಾಕ್ಷ ಆಚಾರ್‌, ರಂಜಿತ್‌ ಬೆಳ್ತಂಗಡಿ, ವಿವೇಕಾನಂದ ಪ್ರಭು ಮೂಜೆ೯, ಗೋಪಾಲ ರಾವ್‌, ಪ್ರಶಾಂತ್‌, ಅನಂತಕೃಷ್ಣ, ಗಣೇಶ್‌ ಇವರನ್ನು ಆಯ್ಕೆ ಮಾಡಲಾಯಿತು. ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು. ನೂತನ ಕಾಯ೯ದಶಿ೯ ಪದ್ಮಕುಮಾರ್‌ ವಂದಿಸಿದರು.

Related posts

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರಿಗೆ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕಶೇಖರ್ ಲಾಯಿಲ ಅವರಿಂದಮನವಿ

Suddi Udaya

ಉಜಿರೆ : ನೇಹಾ ಹೀರೆಮಠ ಹತ್ಯೆಯನ್ನು ಖಂಡಿಸಿ ಎಬಿವಿಪಿ ಬೆಳ್ತಂಗಡಿ ಘಟಕದಿಂದ ಕಪ್ಪುಪಟ್ಟಿ ಪ್ರದರ್ಶಿಸಿ, ರಸ್ತೆ ತಡೆದು ಪ್ರತಿಭಟನೆ

Suddi Udaya

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕರ್ನಾಟಕ ಗಮಕ ಕಲಾ ಪರಿಷತ್, ವತಿಯಿಂದ ‘ಮನೆ ಮನೆ ಗಮಕ’ ವಿನೂತನ ಕಾರ್ಯಕ್ರಮ

Suddi Udaya

ನಾಪತ್ತೆಯಾದ ಮಾಲಾಡಿ ನಿವಾಸಿ, ಬಂಟ್ವಾಳ ಅಮ್ಟಾಡಿ ಗ್ರಾ.ಪಂ. ಕಾರ್ಯದರ್ಶಿ ಲಕ್ಷ್ಮೀನಾರಾಯಣ; ನಾಲ್ಕು ದಿನಗಳ ಬಳಿಕ ಶವ ಪಟ್ರಮೆ ನದಿಯಲ್ಲಿ ಪತ್ತೆ: ಮೃತದೇಹವನ್ನು ಮೇಲೆತ್ತಿದ ಶೌರ್ಯ ವಿಪತ್ತು ನಿವ೯ಹಣಾ ತಂಡ

Suddi Udaya
error: Content is protected !!