37.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಸಾಧಕರು

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

ಅಧ್ಯಕ್ಷ ಪೃಥ್ವಿರಂಜನ್‌ ರಾವ್‌, ಪ್ರಧಾನ ಕಾಯ೯ದಶಿ೯ ಹೆಚ್‌. ಪದ್ಮಕುಮಾರ್‌

ಬೆಳ್ತಂಗಡಿ: ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿಯ ಸಭೆಯು ಬೆಳ್ತಂಗಡಿ ಜೇಸಿ ಭವನದಲ್ಲಿ ಸಂಘದ ಅಧ್ಯಕ್ಷರಾದ ಸುಬ್ರಹ್ಮಣ್ಯ ಕುಮಾರ್‌ರವರ ಅಧ್ಯಕ್ಷತೆಯಲ್ಲಿ ಫೆ.12ರಂದು ಜರುಗಿತು.
ಕಾಯ೯ದಶಿ೯ ಸುರೇಂದ್ರ ಬಂಗೇರ ಸ್ವಾಗತಿಸಿದರು. ಸಂಘದ ಕೋಶಾಧಿಕಾರಿ ಹೆಚ್‌. ಪದ್ಮಕುಮಾರ್‌2022ನೇ ಸಾಲಿನ 35ನೇ ವಷ೯ದ ಶ್ರೀ ಧಮ೯ಸ್ಥಳ ಮೇಳದ ಯಕ್ಷಗಾನ ಬಯಲಾಟದ ಖಚು೯-ವೆಚ್ಚದ ಲೆಕ್ಕಪತ್ರವನ್ನು ಸಭೆಗೆ ಮಂಡಿಸಿದರು. ಲೆಕ್ಕಪತ್ರವನ್ನು ಸವಾ೯ನುಮತದಿಂದ ಮಂಜೂರು ಮಾಡಲಾಯಿತು. ಈ ಸಂದಭ೯ದಲ್ಲಿ 2023ರ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಪೃಥ್ವಿರಂಜನ್‌ ರಾವ್‌ ಅಧ್ಯಕ್ಷರು, ಸತೀಶ್‌ ಆಚಾರ್‌ ಉಪಾಧ್ಯಕ್ಷರು, ಹೆಚ್‌. ಪದ್ಮಕುಮಾರ್‌ ಪ್ರಧಾನ ಕಾಯ೯ದಶಿ೯, ಸುರೇಂದ್ರ ಬಂಗೇರ ಕೋಶಾಧಿಕಾರಿ, ಸುರೇಶ್‌ ಶೆಟ್ಟಿ ಜೊತ್ ಕಾಯ೯ದಶಿ೯, ಸಲಹಾ ಸಮಿತಿ ಸದಸ್ಯರಾಗಿ ವಿಠಲ ಶೆಟ್ಟಿ, ಸುಬ್ರಹ್ಮಣ್ಯ ಕುಮಾರ್‌, ಕಮಲಾಕ್ಷ ಆಚಾರ್‌, ರಂಜಿತ್‌ ಬೆಳ್ತಂಗಡಿ, ವಿವೇಕಾನಂದ ಪ್ರಭು ಮೂಜೆ೯, ಗೋಪಾಲ ರಾವ್‌, ಪ್ರಶಾಂತ್‌, ಅನಂತಕೃಷ್ಣ, ಗಣೇಶ್‌ ಇವರನ್ನು ಆಯ್ಕೆ ಮಾಡಲಾಯಿತು. ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು. ನೂತನ ಕಾಯ೯ದಶಿ೯ ಪದ್ಮಕುಮಾರ್‌ ವಂದಿಸಿದರು.

Related posts

ಉಜಿರೆ ಎಸ್‌ಡಿಎಮ್ ಆಂಗ್ಲಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಅಂತರ್ ಶಾಲಾ ಮಟ್ಟದಲ್ಲಿ ಬಹುಮಾನ

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಖಂಡನೆ

Suddi Udaya

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್: ಅತ್ಯುತ್ತಮ ವಲಯ ಪ್ರಶಸ್ತಿಯಲ್ಲಿ ಬೆಳ್ತಂಗಡಿ ವಲಯ ತೃತೀಯ ಸ್ಥಾನ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya
error: Content is protected !!