25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಸಾಧಕರು

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

ಅಧ್ಯಕ್ಷ ಪೃಥ್ವಿರಂಜನ್‌ ರಾವ್‌, ಪ್ರಧಾನ ಕಾಯ೯ದಶಿ೯ ಹೆಚ್‌. ಪದ್ಮಕುಮಾರ್‌

ಬೆಳ್ತಂಗಡಿ: ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿಯ ಸಭೆಯು ಬೆಳ್ತಂಗಡಿ ಜೇಸಿ ಭವನದಲ್ಲಿ ಸಂಘದ ಅಧ್ಯಕ್ಷರಾದ ಸುಬ್ರಹ್ಮಣ್ಯ ಕುಮಾರ್‌ರವರ ಅಧ್ಯಕ್ಷತೆಯಲ್ಲಿ ಫೆ.12ರಂದು ಜರುಗಿತು.
ಕಾಯ೯ದಶಿ೯ ಸುರೇಂದ್ರ ಬಂಗೇರ ಸ್ವಾಗತಿಸಿದರು. ಸಂಘದ ಕೋಶಾಧಿಕಾರಿ ಹೆಚ್‌. ಪದ್ಮಕುಮಾರ್‌2022ನೇ ಸಾಲಿನ 35ನೇ ವಷ೯ದ ಶ್ರೀ ಧಮ೯ಸ್ಥಳ ಮೇಳದ ಯಕ್ಷಗಾನ ಬಯಲಾಟದ ಖಚು೯-ವೆಚ್ಚದ ಲೆಕ್ಕಪತ್ರವನ್ನು ಸಭೆಗೆ ಮಂಡಿಸಿದರು. ಲೆಕ್ಕಪತ್ರವನ್ನು ಸವಾ೯ನುಮತದಿಂದ ಮಂಜೂರು ಮಾಡಲಾಯಿತು. ಈ ಸಂದಭ೯ದಲ್ಲಿ 2023ರ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಪೃಥ್ವಿರಂಜನ್‌ ರಾವ್‌ ಅಧ್ಯಕ್ಷರು, ಸತೀಶ್‌ ಆಚಾರ್‌ ಉಪಾಧ್ಯಕ್ಷರು, ಹೆಚ್‌. ಪದ್ಮಕುಮಾರ್‌ ಪ್ರಧಾನ ಕಾಯ೯ದಶಿ೯, ಸುರೇಂದ್ರ ಬಂಗೇರ ಕೋಶಾಧಿಕಾರಿ, ಸುರೇಶ್‌ ಶೆಟ್ಟಿ ಜೊತ್ ಕಾಯ೯ದಶಿ೯, ಸಲಹಾ ಸಮಿತಿ ಸದಸ್ಯರಾಗಿ ವಿಠಲ ಶೆಟ್ಟಿ, ಸುಬ್ರಹ್ಮಣ್ಯ ಕುಮಾರ್‌, ಕಮಲಾಕ್ಷ ಆಚಾರ್‌, ರಂಜಿತ್‌ ಬೆಳ್ತಂಗಡಿ, ವಿವೇಕಾನಂದ ಪ್ರಭು ಮೂಜೆ೯, ಗೋಪಾಲ ರಾವ್‌, ಪ್ರಶಾಂತ್‌, ಅನಂತಕೃಷ್ಣ, ಗಣೇಶ್‌ ಇವರನ್ನು ಆಯ್ಕೆ ಮಾಡಲಾಯಿತು. ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು. ನೂತನ ಕಾಯ೯ದಶಿ೯ ಪದ್ಮಕುಮಾರ್‌ ವಂದಿಸಿದರು.

Related posts

ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬಂದಾರುವಿನ ತೇಜಸ್ವಿನಿ ಪೂಜಾರಿ ರವರಿಗೆ ಎರಡು ಚಿನ್ನದ ಪದಕ

Suddi Udaya

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಬಂದಾರು ಚಂದ್ರಹಾಸ ಕುಂಬಾರರವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ

Suddi Udaya

ಮಾ.3: ಚಂದ್ರಗ್ರಹಣ ಪ್ರಯುಕ್ತ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ

Suddi Udaya

ಬೆಳ್ತಂಗಡಿ : ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

Suddi Udaya
error: Content is protected !!