22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಸಾಧಕರು

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

ಅಧ್ಯಕ್ಷ ಪೃಥ್ವಿರಂಜನ್‌ ರಾವ್‌, ಪ್ರಧಾನ ಕಾಯ೯ದಶಿ೯ ಹೆಚ್‌. ಪದ್ಮಕುಮಾರ್‌

ಬೆಳ್ತಂಗಡಿ: ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿಯ ಸಭೆಯು ಬೆಳ್ತಂಗಡಿ ಜೇಸಿ ಭವನದಲ್ಲಿ ಸಂಘದ ಅಧ್ಯಕ್ಷರಾದ ಸುಬ್ರಹ್ಮಣ್ಯ ಕುಮಾರ್‌ರವರ ಅಧ್ಯಕ್ಷತೆಯಲ್ಲಿ ಫೆ.12ರಂದು ಜರುಗಿತು.
ಕಾಯ೯ದಶಿ೯ ಸುರೇಂದ್ರ ಬಂಗೇರ ಸ್ವಾಗತಿಸಿದರು. ಸಂಘದ ಕೋಶಾಧಿಕಾರಿ ಹೆಚ್‌. ಪದ್ಮಕುಮಾರ್‌2022ನೇ ಸಾಲಿನ 35ನೇ ವಷ೯ದ ಶ್ರೀ ಧಮ೯ಸ್ಥಳ ಮೇಳದ ಯಕ್ಷಗಾನ ಬಯಲಾಟದ ಖಚು೯-ವೆಚ್ಚದ ಲೆಕ್ಕಪತ್ರವನ್ನು ಸಭೆಗೆ ಮಂಡಿಸಿದರು. ಲೆಕ್ಕಪತ್ರವನ್ನು ಸವಾ೯ನುಮತದಿಂದ ಮಂಜೂರು ಮಾಡಲಾಯಿತು. ಈ ಸಂದಭ೯ದಲ್ಲಿ 2023ರ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಪೃಥ್ವಿರಂಜನ್‌ ರಾವ್‌ ಅಧ್ಯಕ್ಷರು, ಸತೀಶ್‌ ಆಚಾರ್‌ ಉಪಾಧ್ಯಕ್ಷರು, ಹೆಚ್‌. ಪದ್ಮಕುಮಾರ್‌ ಪ್ರಧಾನ ಕಾಯ೯ದಶಿ೯, ಸುರೇಂದ್ರ ಬಂಗೇರ ಕೋಶಾಧಿಕಾರಿ, ಸುರೇಶ್‌ ಶೆಟ್ಟಿ ಜೊತ್ ಕಾಯ೯ದಶಿ೯, ಸಲಹಾ ಸಮಿತಿ ಸದಸ್ಯರಾಗಿ ವಿಠಲ ಶೆಟ್ಟಿ, ಸುಬ್ರಹ್ಮಣ್ಯ ಕುಮಾರ್‌, ಕಮಲಾಕ್ಷ ಆಚಾರ್‌, ರಂಜಿತ್‌ ಬೆಳ್ತಂಗಡಿ, ವಿವೇಕಾನಂದ ಪ್ರಭು ಮೂಜೆ೯, ಗೋಪಾಲ ರಾವ್‌, ಪ್ರಶಾಂತ್‌, ಅನಂತಕೃಷ್ಣ, ಗಣೇಶ್‌ ಇವರನ್ನು ಆಯ್ಕೆ ಮಾಡಲಾಯಿತು. ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು. ನೂತನ ಕಾಯ೯ದಶಿ೯ ಪದ್ಮಕುಮಾರ್‌ ವಂದಿಸಿದರು.

Related posts

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ್ದ ರಘುಪತಿ. ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಚಾಮಾ೯ಡಿ : ಮರಳು ಸಾಗಾಟದ ಲಾರಿ ವಶ

Suddi Udaya

ಲಾಯಿಲ ರಾಘವೇಂದ್ರ ಮಠದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ತುಳು ಶಿವಳ್ಳಿ ಸಭಾ ದಿಂದ ಭಜನೆ

Suddi Udaya

ಅಳದಂಗಡಿ ಗ್ರಾ.ಪಂ. ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ: ಸೀತಾಪಹಾರ – ಜಟಾಯು ಮೋಕ್ಷ ತಾಳಮದ್ದಳೆ

Suddi Udaya

ಮ್ಯಾರಥಾನ್ ಯೋಗ ಬೋಧನೆಯಿಂದ ರೂ.2,52,525 ದೇಣಿಗೆ ಸರಕಾರಿ ಶಾಲಾಭಿವೃದ್ಧಿಗೆ ಹಸ್ತಾಂತರ

Suddi Udaya
error: Content is protected !!