September 6, 2026
ನಿಧನ

ಎಮ್. ಹಮೀದ್ ವೇಣೂರು ನಿಧನ


ವೇಣೂರು: ಇಲ್ಲಿಯ ಕೊಪ್ಪದ ಬಾಕಿಮಾರು ನಿವಾಸಿ ಎಂ. ಹಮೀದ್ (65ವ) ರವರು ಫೆ. 22 ರಂದು ತನ್ನ ಸ್ವಗೃಹದಲ್ಲಿ ನಿಧನ ಹೊಂದಿದರು.
ಇವರು ಕೆಲವು ವರ್ಷಗಳ ಕಾಲ ವೇಣೂರು ಸಿ.ಎ. ಬ್ಯಾಂಕಿನಲ್ಲಿ ದಿನಕೂಲಿ ನೌಕರರಾಗಿ ಕೆಲಸ ನಿರ್ವಹಿಸಿದ್ದರು.
ಮೃತರು ಓರ್ವ ಪುತ್ರ , ಓರ್ವ ಪುತ್ರಿ ಹಾಗೂ ಬಂಧು ಮಿತ್ರರನ್ನು ಅಗಲಿರುತ್ತಾರೆ.

Related posts

ಬೆಳ್ತಂಗಡಿ: ಅಧಿಕ ರಕ್ತದೊತ್ತಡದಿಂದ ಪ್ರವೀಣ್ ಆಚಾರ್ಯ ನಿಧನ

Suddi Udaya

ಗುರುವಾಯನಕೆರೆ: ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿರವರ ಪುತ್ರ ಅಯ್ಯಪ್ಪ ದಾಸ್ ನಿಧನ

Suddi Udaya

ಇಂದಬೆಟ್ಟು: ಮನ್ನಡ್ಕ ನಿವಾಸಿ ಮಿನ್ಕಿ ಗೌಡ ನಿಧನ

Suddi Udaya

ನೆರಿಯ ಸೆಂಟ್ ತೋಮಸ್ ಬ್ಯಾಂಡ್ ಸೆಟ್ ಮಾಸ್ಟರ್ ಬೇಬಿ ತಚ್ಚಾಟ್ ಹೃದಯಾಘಾತದಿಂದ ನಿಧನ

Suddi Udaya

ಗುರುವಾಯನಕೆರೆ : ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ

Suddi Udaya

ನಾಲ್ಕೂರು: ಹುಂಬೆಜೆ ಮನೆಯ ಜನಾರ್ಧನ ಪೂಜಾರಿ ನಿಧನ

Suddi Udaya
error: Content is protected !!