23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಸಾಧಕರು

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

ಅಧ್ಯಕ್ಷ ಪೃಥ್ವಿರಂಜನ್‌ ರಾವ್‌, ಪ್ರಧಾನ ಕಾಯ೯ದಶಿ೯ ಹೆಚ್‌. ಪದ್ಮಕುಮಾರ್‌

ಬೆಳ್ತಂಗಡಿ: ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿಯ ಸಭೆಯು ಬೆಳ್ತಂಗಡಿ ಜೇಸಿ ಭವನದಲ್ಲಿ ಸಂಘದ ಅಧ್ಯಕ್ಷರಾದ ಸುಬ್ರಹ್ಮಣ್ಯ ಕುಮಾರ್‌ರವರ ಅಧ್ಯಕ್ಷತೆಯಲ್ಲಿ ಫೆ.12ರಂದು ಜರುಗಿತು.
ಕಾಯ೯ದಶಿ೯ ಸುರೇಂದ್ರ ಬಂಗೇರ ಸ್ವಾಗತಿಸಿದರು. ಸಂಘದ ಕೋಶಾಧಿಕಾರಿ ಹೆಚ್‌. ಪದ್ಮಕುಮಾರ್‌2022ನೇ ಸಾಲಿನ 35ನೇ ವಷ೯ದ ಶ್ರೀ ಧಮ೯ಸ್ಥಳ ಮೇಳದ ಯಕ್ಷಗಾನ ಬಯಲಾಟದ ಖಚು೯-ವೆಚ್ಚದ ಲೆಕ್ಕಪತ್ರವನ್ನು ಸಭೆಗೆ ಮಂಡಿಸಿದರು. ಲೆಕ್ಕಪತ್ರವನ್ನು ಸವಾ೯ನುಮತದಿಂದ ಮಂಜೂರು ಮಾಡಲಾಯಿತು. ಈ ಸಂದಭ೯ದಲ್ಲಿ 2023ರ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಪೃಥ್ವಿರಂಜನ್‌ ರಾವ್‌ ಅಧ್ಯಕ್ಷರು, ಸತೀಶ್‌ ಆಚಾರ್‌ ಉಪಾಧ್ಯಕ್ಷರು, ಹೆಚ್‌. ಪದ್ಮಕುಮಾರ್‌ ಪ್ರಧಾನ ಕಾಯ೯ದಶಿ೯, ಸುರೇಂದ್ರ ಬಂಗೇರ ಕೋಶಾಧಿಕಾರಿ, ಸುರೇಶ್‌ ಶೆಟ್ಟಿ ಜೊತ್ ಕಾಯ೯ದಶಿ೯, ಸಲಹಾ ಸಮಿತಿ ಸದಸ್ಯರಾಗಿ ವಿಠಲ ಶೆಟ್ಟಿ, ಸುಬ್ರಹ್ಮಣ್ಯ ಕುಮಾರ್‌, ಕಮಲಾಕ್ಷ ಆಚಾರ್‌, ರಂಜಿತ್‌ ಬೆಳ್ತಂಗಡಿ, ವಿವೇಕಾನಂದ ಪ್ರಭು ಮೂಜೆ೯, ಗೋಪಾಲ ರಾವ್‌, ಪ್ರಶಾಂತ್‌, ಅನಂತಕೃಷ್ಣ, ಗಣೇಶ್‌ ಇವರನ್ನು ಆಯ್ಕೆ ಮಾಡಲಾಯಿತು. ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು. ನೂತನ ಕಾಯ೯ದಶಿ೯ ಪದ್ಮಕುಮಾರ್‌ ವಂದಿಸಿದರು.

Related posts

ಎಂ.ಎಸ್ಸಿ. ಅರಿವಳಿಕೆ ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞಾನದಲ್ಲಿ ಧರ್ಮಸ್ಥಳದ ಕು| ನಿರೀಕ್ಷಾ ರವರಿಗೆ ಪ್ರಥಮ ರ್‍ಯಾಂಕ್‌

Suddi Udaya

ಬೆಳ್ತಂಗಡಿ : ಆಂಬುಲೆನ್ಸ್ ನಲ್ಲಿ ಗೆಳೆಯರ ಜೊತೆ ಟ್ರಿಪ್: ಬೆಳ್ತಂಗಡಿ ಸಂಚಾರ ಪೊಲೀಸರಿಂದ ಬಿತ್ತು ಚಾಲಕನಿಗೆ ದಂಡ

Suddi Udaya

ಉಜಿರೆಯ ಮಹಮ್ಮದ್ ರಯ್ಯಾನ್ ಕರಾಟೆಯಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ವನ್ಯಜೀವಿ ವಲಯ ಅಳದಂಗಡಿ, ಪ್ರಾದೇಶಿಕ ವಲಯ ವೇಣೂರು ಹಾಗೂ ಗ್ರಾಮಸ್ಥರ ಸಹಕಾರದಿಂದ ಸ್ವಚ್ಚತಾ ಕಾರ್ಯ

Suddi Udaya

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್

Suddi Udaya

ಕೊಕ್ಕಡ ಸ.ಪ. ಪೂ. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!