September 6, 2026
ತಾಲೂಕು ಸುದ್ದಿಸಾಧಕರು

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

ಅಧ್ಯಕ್ಷ ಪೃಥ್ವಿರಂಜನ್‌ ರಾವ್‌, ಪ್ರಧಾನ ಕಾಯ೯ದಶಿ೯ ಹೆಚ್‌. ಪದ್ಮಕುಮಾರ್‌

ಬೆಳ್ತಂಗಡಿ: ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿಯ ಸಭೆಯು ಬೆಳ್ತಂಗಡಿ ಜೇಸಿ ಭವನದಲ್ಲಿ ಸಂಘದ ಅಧ್ಯಕ್ಷರಾದ ಸುಬ್ರಹ್ಮಣ್ಯ ಕುಮಾರ್‌ರವರ ಅಧ್ಯಕ್ಷತೆಯಲ್ಲಿ ಫೆ.12ರಂದು ಜರುಗಿತು.
ಕಾಯ೯ದಶಿ೯ ಸುರೇಂದ್ರ ಬಂಗೇರ ಸ್ವಾಗತಿಸಿದರು. ಸಂಘದ ಕೋಶಾಧಿಕಾರಿ ಹೆಚ್‌. ಪದ್ಮಕುಮಾರ್‌2022ನೇ ಸಾಲಿನ 35ನೇ ವಷ೯ದ ಶ್ರೀ ಧಮ೯ಸ್ಥಳ ಮೇಳದ ಯಕ್ಷಗಾನ ಬಯಲಾಟದ ಖಚು೯-ವೆಚ್ಚದ ಲೆಕ್ಕಪತ್ರವನ್ನು ಸಭೆಗೆ ಮಂಡಿಸಿದರು. ಲೆಕ್ಕಪತ್ರವನ್ನು ಸವಾ೯ನುಮತದಿಂದ ಮಂಜೂರು ಮಾಡಲಾಯಿತು. ಈ ಸಂದಭ೯ದಲ್ಲಿ 2023ರ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಪೃಥ್ವಿರಂಜನ್‌ ರಾವ್‌ ಅಧ್ಯಕ್ಷರು, ಸತೀಶ್‌ ಆಚಾರ್‌ ಉಪಾಧ್ಯಕ್ಷರು, ಹೆಚ್‌. ಪದ್ಮಕುಮಾರ್‌ ಪ್ರಧಾನ ಕಾಯ೯ದಶಿ೯, ಸುರೇಂದ್ರ ಬಂಗೇರ ಕೋಶಾಧಿಕಾರಿ, ಸುರೇಶ್‌ ಶೆಟ್ಟಿ ಜೊತ್ ಕಾಯ೯ದಶಿ೯, ಸಲಹಾ ಸಮಿತಿ ಸದಸ್ಯರಾಗಿ ವಿಠಲ ಶೆಟ್ಟಿ, ಸುಬ್ರಹ್ಮಣ್ಯ ಕುಮಾರ್‌, ಕಮಲಾಕ್ಷ ಆಚಾರ್‌, ರಂಜಿತ್‌ ಬೆಳ್ತಂಗಡಿ, ವಿವೇಕಾನಂದ ಪ್ರಭು ಮೂಜೆ೯, ಗೋಪಾಲ ರಾವ್‌, ಪ್ರಶಾಂತ್‌, ಅನಂತಕೃಷ್ಣ, ಗಣೇಶ್‌ ಇವರನ್ನು ಆಯ್ಕೆ ಮಾಡಲಾಯಿತು. ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು. ನೂತನ ಕಾಯ೯ದಶಿ೯ ಪದ್ಮಕುಮಾರ್‌ ವಂದಿಸಿದರು.

Related posts

ಅರುವ ನಮ ಮಾತೆರ್ಲ ಒಂಜೇ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಿಂದ ವೈದ್ಯಕೀಯ ಚಿಕಿತ್ಸಾ ನೆರವು

Suddi Udaya

ಉಜಿರೆ :ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನಿಂದ ಕಾರ್ಯಕ್ಷೇತ್ರ ವೀಕ್ಷಣಾ ಚಟುವಟಿಕೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉದ್ಯಮಿ ರವೀಂದ್ರ ಪೂಜಾರಿ ಆರ್ಲರಿಂದ 6 ಛತ್ರ ಛಾಮರ ಸಮರ್ಪಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವರ ವಾರ್ಷಿಕ ಜಾತ್ರೆ: ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
error: Content is protected !!