July 23, 2026
ತಾಲೂಕು ಸುದ್ದಿಸಾಧಕರು

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

ಅಧ್ಯಕ್ಷ ಪೃಥ್ವಿರಂಜನ್‌ ರಾವ್‌, ಪ್ರಧಾನ ಕಾಯ೯ದಶಿ೯ ಹೆಚ್‌. ಪದ್ಮಕುಮಾರ್‌

ಬೆಳ್ತಂಗಡಿ: ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿಯ ಸಭೆಯು ಬೆಳ್ತಂಗಡಿ ಜೇಸಿ ಭವನದಲ್ಲಿ ಸಂಘದ ಅಧ್ಯಕ್ಷರಾದ ಸುಬ್ರಹ್ಮಣ್ಯ ಕುಮಾರ್‌ರವರ ಅಧ್ಯಕ್ಷತೆಯಲ್ಲಿ ಫೆ.12ರಂದು ಜರುಗಿತು.
ಕಾಯ೯ದಶಿ೯ ಸುರೇಂದ್ರ ಬಂಗೇರ ಸ್ವಾಗತಿಸಿದರು. ಸಂಘದ ಕೋಶಾಧಿಕಾರಿ ಹೆಚ್‌. ಪದ್ಮಕುಮಾರ್‌2022ನೇ ಸಾಲಿನ 35ನೇ ವಷ೯ದ ಶ್ರೀ ಧಮ೯ಸ್ಥಳ ಮೇಳದ ಯಕ್ಷಗಾನ ಬಯಲಾಟದ ಖಚು೯-ವೆಚ್ಚದ ಲೆಕ್ಕಪತ್ರವನ್ನು ಸಭೆಗೆ ಮಂಡಿಸಿದರು. ಲೆಕ್ಕಪತ್ರವನ್ನು ಸವಾ೯ನುಮತದಿಂದ ಮಂಜೂರು ಮಾಡಲಾಯಿತು. ಈ ಸಂದಭ೯ದಲ್ಲಿ 2023ರ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಪೃಥ್ವಿರಂಜನ್‌ ರಾವ್‌ ಅಧ್ಯಕ್ಷರು, ಸತೀಶ್‌ ಆಚಾರ್‌ ಉಪಾಧ್ಯಕ್ಷರು, ಹೆಚ್‌. ಪದ್ಮಕುಮಾರ್‌ ಪ್ರಧಾನ ಕಾಯ೯ದಶಿ೯, ಸುರೇಂದ್ರ ಬಂಗೇರ ಕೋಶಾಧಿಕಾರಿ, ಸುರೇಶ್‌ ಶೆಟ್ಟಿ ಜೊತ್ ಕಾಯ೯ದಶಿ೯, ಸಲಹಾ ಸಮಿತಿ ಸದಸ್ಯರಾಗಿ ವಿಠಲ ಶೆಟ್ಟಿ, ಸುಬ್ರಹ್ಮಣ್ಯ ಕುಮಾರ್‌, ಕಮಲಾಕ್ಷ ಆಚಾರ್‌, ರಂಜಿತ್‌ ಬೆಳ್ತಂಗಡಿ, ವಿವೇಕಾನಂದ ಪ್ರಭು ಮೂಜೆ೯, ಗೋಪಾಲ ರಾವ್‌, ಪ್ರಶಾಂತ್‌, ಅನಂತಕೃಷ್ಣ, ಗಣೇಶ್‌ ಇವರನ್ನು ಆಯ್ಕೆ ಮಾಡಲಾಯಿತು. ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು. ನೂತನ ಕಾಯ೯ದಶಿ೯ ಪದ್ಮಕುಮಾರ್‌ ವಂದಿಸಿದರು.

Related posts

ಶ್ರೀ ಗುರುದೇವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಉದಯ್ ಆಚಾರ್ಯರ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

Suddi Udaya

ಭೀಕರ ಮಳೆಗೆ ಚಾರ್ಮಾಡಿ ಗಾಂಧಿನಗರದಲ್ಲಿ ಮನೆಯ ಗೋಡೆ ಕುಸಿತ

Suddi Udaya

ಮತ್ತೆ ಬಂದಿದೆ ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವ, ನ.10ರಿಂದ 30ರ ವರೆಗೆ: ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್‌ನಲ್ಲಿ ಮಳಿಗೆಗಳಲ್ಲಿ ಚಿನ್ನದ ಹಬ್ಬ

Suddi Udaya

ಮಡಿಕೇರಿಯಲ್ಲಿ ನೂತನ ಮುಳಿಯ ಸಿಲ್ವರಿಯ ಉದ್ಘಾಟನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

Suddi Udaya
error: Content is protected !!