30 C
ಪುತ್ತೂರು, ಬೆಳ್ತಂಗಡಿ
March 6, 2026
ಕರಾವಳಿಜಿಲ್ಲಾ ಸುದ್ದಿ

ಕಳುವಾದ ಮೊಬೈಲ್ ಫೋನ್ ಗಳನ್ನು 24 ಗಂಟೆಯಲ್ಲಿ ಶೀಘ್ರವಾಗಿ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಕಳುವಾದ/ಕಳೆದು ಹೋದ /ಸುಲಿಗೆಯಾದ ಮೊಬೈಲ್ ಫೋನ್ ಗಳ ದುರ್ಬಳಕೆಯನ್ನು ತಡೆಗಟ್ಟಲು ಅಂತಹ ಮೊಬೈಲ್ ಫೊನ್ ಗಳನ್ನು ಬ್ಲಾಕ್ ಮಾಡುವ ನೂತನ ವ್ಯವಸ್ಥೆ CEIR Portal ಅನ್ನು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಖೆಯಿಂದ ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದ್ದು, ಈ ಪೋರ್ಟಲ್ ಮೂಲಕ 24 ಗಂಟೆಯಲ್ಲಿ 7 ಕಾಣೆಯಾದ ಮೊಬೈಲ್ ಫೋನ್ ಗಳನ್ನು ಪತ್ತೆ ಹಚ್ಚಿ ಅವುಗಳಲ್ಲಿ 4 ಮೊಬೈಲ್ ಫೋನ್ ಗಳನ್ನು CEN ಅಪರಾಧ ಪೊಲೀಸ್ ಠಾಣೆ, ಉಪ್ಪಿನಂಗಡಿ, ಪುತ್ತೂರು ಟೌನ್, ಸುಳ್ಯ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು ವಾರಸುದಾರರಿಗೆ ಹಸ್ತಾoತರಿಸಿರುತ್ತಾರೆ.

ಸಾರ್ವಜನಿಕರಲ್ಲಿ ಮನವಿ:
ಮೊಬೈಲ್ ಕಳೆದುಹೋದರೆ, ಕಳುವಾದರೆ, ಸುಲಿಗೆ ಯಾದರೆ ತಕ್ಷಣವೇ E-LOST ಮೂಲಕ ಅಥವಾ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿ, ಸ್ವೀಕೃತಿ ಪಡೆದು ನಂತರ ಮಾಹಿತಿಯನ್ನು CEIR ಪೋರ್ಟಲ್ ನಮೂದಿಸುವುದು. ಇದರಿಂದ ಕಳೆದು ಹೋದ, ಕಳುವಾದ, ಸುಲಿಗೆ ಯಾದ ಮೊಬೈಲ್ ಫೋನ್ ಗಳ ದುರ್ಬಳಕೆ ತಡೆಗಟ್ಟಲು ಹಾಗೂ ಅವುಗಳನ್ನು ತಕ್ಷಣ ಪತ್ತೆ ಹಚ್ಚಲು ಅನುಕೂಲವಾಗುತ್ತದೆ.
ಈ ನಿಟ್ಟಿನಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಕೋರಲಾಗಿದೆ.

Related posts

ದಕ ಎಲ್ಲಾ ಶಾಲೆ, ಪಿಯು ಕಾಲೇಜ್ ಗಳಿಗೆ ರಜೆ

Suddi Udaya

ಅಳದಂಗಡಿ: ಆಟೋ ರಿಕ್ಷಾ ಮತ್ತು ಬೈಕ್ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತೆಕ್ಕಾರು ಪರಿಸರದ ಹಲವು ಮನೆಗಳಲ್ಲಿ ಕಳ್ಳತನ: ಲಕ್ಷಾಂತರ ರೂ. ನಗ-ನಗದು ಕಳವು

Suddi Udaya

ಪುತ್ತೂರು ನರಿಮೊಗರು ಕೊಡಿನೀರುನಲ್ಲಿ, ಮಾರುತಿ ಕಾರುಗಳ ನಡುವೆ ಅಪಘಾತ: ಕೊಕ್ಕಡದ ಮಹಿಳೆಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya
error: Content is protected !!