September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆನ್ನುಹುರಿ ಅಪಘಾತದ ಬಗ್ಗೆ ಮಾಹಿತಿ ಕಾರ್ಯಗಾರ

ಉಜಿರೆ: ಸೇವಾಭಾರತಿ-ಸೇವಾಧಾಮದ ವತಿಯಿಂದ ಎಸ್. ಡಿ. ಎಮ್. ಕಾಲೇಜು ಉಜಿರೆಯ ಸಮಾಜ ಕಾರ್ಯ ವಿಭಾಗದ ಪ್ರಥಮ ಹಾಗೂ ದ್ವೀತೀಯ ವರ್ಷದ ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ ಮತ್ತು ದ್ವಿತೀಯಾಂತರ ಸಮಸ್ಯೆ ಗಳ ಬಗ್ಗೆ ಕಾರ್ಯಗಾರವನ್ನು ಫೆಬ್ರವರಿ 20 ರಂದು ನಡೆಸಲಾಯಿತು.


ಸೇವಾಭಾರತಿ ಯ ಖಜಾಂಚಿಯಾದ ಶ್ರೀ ಕೆ.ವಿನಾಯಕ ರಾವ್ ಅವರು ಬೆನ್ನುಹುರಿ ಅಪಘಾತ ಮತ್ತು ದ್ವಿತೀಯಾಂತರ ಸಮಸ್ಯೆಗಳ ಬಗ್ಗೆ ಮಾಹಿತಿಯಿತ್ತರು .
ಈ ಸಂಧರ್ಭದಲ್ಲಿ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಶಂಕರ್ ಕೆ. ಆರ್, ಸಹಾಯಕ ಪ್ರಧ್ಯಾಪಕರುಗಳಾದ ಡಾ. ಅತುಲ್ ಸೆಮಿತ್, ಡಾ. ಧನೇಶ್ವರಿ, ಸ್ವಾತಿ ಬಿ ಹಾಗೂ ಸೇವಾ ಭಾರತಿ ದಕ್ಷಿಣ ಕನ್ನಡ ಜಿಲ್ಲೆಯ ಕ್ಷೇತ್ರ ಸಂಯೋಜಕರಾದ ಅಖಿಲೇಶ್ ಎ, ಡಾಕ್ಯುಮೆಂಟ್ ಸಂಯೋಜಕಿಯಾದ ಅಪೂರ್ವ ಪಿ. ವಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಗಾರದಲ್ಲಿಒಟ್ಟು 81 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕು.ಪ್ರತೀಕ್ಷಾ ಕಾರ್ಯಕ್ರಮದ ನಿರೂಪಸಿ, ವಿಶಾಲ್ ಸ್ವಾಗತಿಸಿ ಕು.ಶಬರಿ ಧನ್ಯವಾದವಿತ್ತರು.

Related posts

ವೇಣೂರು ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತಿನ ಎರಡು ಬಡ ಕುಟುಂಬಗಳ ಹೆಣ್ಣು ಮಕ್ಕಳ ಮದುವೆಗೆ ಆಡಳಿತ ಸಮಿತಿ, ಕೆ.ಸಿ.ಎಫ್,ಕೆ.ಎಮ್.ಜೆ., ಎಸ್.ವೈ.ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರಿಂದ ಸಹಾಯಧನ ಹಸ್ತಾಂತರ

Suddi Udaya

ಶಾಸಕ ಹರೀಶ್‌ ಪೂಂಜರಿಂದ ತಾಲೂಕಿನ ವಿವಿಧ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ರೂ.1.60 ಕೋಟಿ ಅನುದಾನ

Suddi Udaya

ಡಿವೈಎಫ್ಐ ಯಿಂದ ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯ ಸ್ವಚ್ಚತಾ ಶ್ರಮದಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋವೆನಸ್ ಲೇಸರ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

Suddi Udaya
error: Content is protected !!